ಉನ್ನಾವ್‌ ಗ್ಯಾಂಗ್‌ ರೇಪ್‌ : ಬಿಜೆಪಿ ಶಾಸಕ ಸೆಂಗರ್‌ ಸಿಬಿಐ ವಶಕ್ಕೆ


Team Udayavani, Apr 13, 2018, 10:49 AM IST

Sengar1-700.jpg

ಉನ್ನಾವ್‌ : 16ರ ಹರೆಯದ ಹುಡುಗಿಯ ಗ್ಯಾಂಗ್‌ ರೇಪ್‌ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೇಂಗರ್‌ ಅವರನ್ನು ಸಿಬಿಐ ಇಂದು ಶುಕ್ರವಾರ ಬೆಳಗ್ಗೆ ಪ್ರಶ್ನಿಸುವುದಕ್ಕಾಗಿ  ತನ್ನ  ವಶಕ್ಕೆ ತೆಗೆದುಕೊಂಡಿತು. 

ಗುರುವಾರ ಬಿಜೆಪಿ ಶಾಸಕನ ವಿರುದ್ಧ ಐಪಿಸಿ ಎ.363, 366, 506ರಡಿ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳ ಕಾಯಿದೆಯಡಿ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದರು.

ಬಿಜೆಪಿ ಶಾಸಕ ಸೇಂಗರ್‌ ತಾನು ಈ ಅಮಾಯಕ ಮತ್ತು ನಿರಪರಾಧಿಯಾಗಿದ್ದು ತನ್ನ ವಿರುದ್ಧ ನಡೆಸಲಾಗಿರುವ ಸಂಚಿನ ಫ‌ಲವಾಗಿ ತನ್ನನ್ನು ಈ ಪ್ರಕರಣದಲ್ಲಿ  ಸಿಲುಕಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. 

ಈ ಪ್ರಕರಣದಲ್ಲಿ ಶಾಸಕ ಸೇಂಗರ್‌ ಅವರನ್ನು ಬಂಧಿಸುವಲ್ಲಿ ಉತ್ತರ ಪ್ರದೇಶ ಪೊಲೀಸರ ವೈಫ‌ಲ್ಯವನ್ನು ಪ್ರಶ್ನಿಸಿದ್ದ ಅಲಹಾಬಾದ್‌ ಹೈಕೋರ್ಟ್‌, ಹಾಲಿ ಪರಿಸ್ಥಿತಿಯಿಲ್ಲ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮುರಿದು ಬಿದ್ದಿರುವುದಾಗಿ ಆದೇಶಿಸುವುದು ತನಗೆ ಅನಿವಾರ್ಯವಾದೀತು ಎಂದು ಹೇಳಿತ್ತು. 

ಅಲಹಾಬಾದ್‌ ಹೈಕೋರ್ಟ್‌ ಇಂದು ಶುಕ್ರವಾರ ತನ್ನ ಆದೇಶವನ್ನು ಪ್ರಕಟಿಸಲಿದ್ದು ರೇಪ್‌ ಸಂತ್ರಸ್ತೆಯ ದೂರನ್ನು ಪೊಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅದು ತೀವ್ರ ಅಸಮಧಾನ ಹೊಂದಿರುವುದು ಸ್ಪಷ್ಟವಿದೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.