ಬಿಸಿಲ ಝಳಕ್ಕೆ ಬಸವಳಿದ ಜನತ


Team Udayavani, Apr 13, 2018, 12:48 PM IST

bell-2.jpg

ಹೊಸಪೇಟೆ: ಬಿಸಿಲು ನಾಡಿನ ಜಿಲ್ಲೆಯೆಂದು ಬಳ್ಳಾರಿ ಪ್ರಖ್ಯಾತಿಯಾಗಿದ್ದು, ಇಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಉಲ್ಬಣಗೊಳ್ಳುತ್ತಿದೆ. ಇದಕ್ಕೆ ಹೊಸಪೇಟೆ ತಾಲೂಕು ಸಹ ಹೊರತಾಗಿಲ್ಲ. ಇದರಿಂದ ಹೊರಬರಲು ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಹೊರಬಾರದ ಜನರು
ದನಿವಾರಿಸಿಕೊಳ್ಳಲು ಪರದಾಡುವಂತಾಗಿದೆ.

ವಿಶ್ವ ವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯು ಕಳೆದ ಒಂದು ವಾರದಿಂದ ಇಳಿಮುಖವಾಗಿದೆ. ಇದಕ್ಕೆ ಬಿಸಿಲಿನ ಪ್ರಖರತೆಯೇ ಕಾರಣವಾಗಿದೆ. ಹಂಪಿ ಎಂದರೆ ಕಲ್ಲು ಬಂಡೆ ಹಾಗೂ ಗುಡ್ಡಗಳ ಪ್ರದೇಶವಾಗಿದ್ದು, ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದರಿಂದ ಹಂಪಿಯತ್ತ ಪ್ರವಾಸಿಗರು ಮುಖ ಮಾಡುತ್ತಿಲ್ಲ, ಇದರಿಂದ ಹಂಪಿಯ ಪರಿಸರದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ.
 
ಈಗಾಗಲೇ ಶಾಲಾ-ಕಾಲೇಜುಗಳು ರಜೆ ಬಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಈ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದರು. ಆದರೆ ಈ ವರ್ಷ ಅತೀ ಹೆಚ್ಚು ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪ್ರವಾಸಿಗರು ಹಂಪಿಯತ್ತ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.

ಹಂಪಿಯಲ್ಲಿ ವಾಸವಾಗಿದ್ದ ನಿವಾಸಿಗಳನ್ನು ಈಗಾಗಲೇ ತೆರವು ಮಾಡಿರುವುದರಿಂದ ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಇಲ್ಲವಾಗಿದೆ. ವಿದೇಶಿ ಪ್ರವಾಸಿಗರು ತಂಗಲು ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಹೊಸಪೇಟೆ ನಗರದ ತುಂಗಾಭದ್ರಾ ಜಲಾಶಯವು ಕೂಡ ಈಗಾಗಲೇ ಬರಿದಾಗಿದ್ದು, ಈ ಭಾಗಕ್ಕೂ ಪ್ರವಾಸಿಗರು ಆಗಮಿಸುತ್ತಿಲ್ಲ. ಹಂಪಿಯ ಪರಿಸರದ ಕಲ್ಲು ಬಂಡೆಗಳು ಬಿಸಿಲಿನ ಝಳಕ್ಕೆ ಕಾದ ಕಬ್ಬಿಣದ ಕಡಲೆಯಂತಾಗಿವೆ. ಇದರ ಝಳವು ಕೂಡ ಮತ್ತಷ್ಟು ಜನತೆಯನ್ನು ಆತಂಕಕ್ಕೆ ದೂಡಿವೆ.
 
ವಿಶ್ವವಿಖ್ಯಾತ ಹಂಪಿಗೆ ದೇಶ ವಿದೇಶಗಳಿಂದ ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಿ ಬಿಸಿಲಿನ ಧಗೆನೀಗಿಸಿಕೊಳ್ಳುತ್ತಿದ್ದರು.  ಪ್ರವಾಸಿಗರು ಈ ಬಾರಿ ನದಿಯಲ್ಲಿ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಬೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
 
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ಧಗೆಗೆ ಜನಸಾಮಾನ್ಯರು ತತ್ತರಿಸಿದರೆ, ಮಕ್ಕಳು ವೃದ್ಧರ ಮೈಮೇಲೆ ಬೇಸಿಗೆ ಗುಳ್ಳೆಗಳು ಕಾಣಿಸಿಕೊಂಡಿವೆ. ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿಗೂ ಪರದಾಡುವ ಸ್ಥಿತಿ ವರ್ಷಕ್ಕಿಂತ ಪ್ರಸಕ್ತ ವರ್ಷ ಹೆಚ್ಚಾಗಿದೆ. ಇದೇ ಪರಿಸ್ಥಿತಿ
ಮುಂದುವರಿದರೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕದಲ್ಲಿ ಹೊಸಪೇಟೆ ಜನತೆ ಇದ್ದಾರೆ. 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.