ಹೆಜಮಾಡಿ: ಅಪಾಯ ಆಹ್ವಾನಿಸುವ ರಸ್ತೆ ಹೊಂಡಕ್ಕೆ ಮುಕ್ತಿ ಎಂದು? 


Team Udayavani, Apr 14, 2018, 7:00 AM IST

1304ra1e.jpg

ಪಡುಬಿದ್ರಿ: ಹೆಜಮಾಡಿಯ ಹಳೇ ಎಂಬಿಸಿ ರಸ್ತೆ ಗುಡ್ಡೆ ಅಂಗಡಿ ಪ್ರದೇಶದಲ್ಲಿ ನವಯುಗ ಟೋಲ್‌ ಗೇಟ್‌ ಬಳಿಕ ಹೆದ್ದಾರಿ ಸೇರುವಲ್ಲಿ ಬೃಹದಾಕಾರದ ಹೊಂಡವೊಂದು ಬಾಯ್ದೆರೆದಿದೆ. ಇಲ್ಲಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಗಾಯಗೊಳ್ಳಲು ಕಾರಣವಾಗಿದೆ.  

ವರ್ಷದ ಹಿಂದೆ ಟೋಲ್‌ ಸೋರಿಕೆ ತಡೆಗಟ್ಟಲು, ನವಯುಗ ಕಂಪನಿ ಇದೇ ಹಳೆ ಎಂಬಿಸಿ ರಸ್ತೆಯಲ್ಲಿ ಇನ್ನೊಂದು ಟೋಲ್‌ ನಿರ್ಮಾಣಕ್ಕೆ ಮುಂದಾಗಿತ್ತು. ಜಿಲ್ಲಾಡಳಿತದ ಗಮನಕ್ಕೆ ತಾರದೇ ಈ ಕೆಲಸವನ್ನು ಅದು ಮಾಡಿದ್ದು, ಪರಿಣಾಮ ಸಾರ್ವಜನಿಕರು ತೀವ್ರ ಪ್ರತಿರೋಧ ಒಡ್ಡಿದ್ದರು. ಬಳಿಕ ಅದನ್ನು ಕಂಪನಿ ಕೈಬಿಟ್ಟಿತ್ತು. 

ಟೋಲ್‌ ನಿರ್ಮಾಣದ ಸಂದರ್ಭ ಜೆಸಿಬಿಯಲ್ಲಿ ಮಾಡಿದ್ದ ಕೆಲವೊಂದು ಹೊಂಡಗಳನ್ನು ಕಂಪನಿ ಮುಚ್ಚಿದ್ದರೂ, ಈಗ ಸಮಸೆ‌Âಯಾಗಿರುವ ಹೊಂಡವನ್ನು ಹಾಗೆಯೇ ಬಿಡಲಾಗಿತ್ತು.  ಈಗ ಹೆದ್ದಾರಿಯಿಂದ ಒಳನುಗ್ಗಿ ಬರುವ ಘನವಾಹನಗಳ ಭರಾಟೆಯಲ್ಲಿ ದ್ವಿಚಕ್ರವಾಹನ ಸವಾರರು ಅರಿವಿಲ್ಲದೇ ಹೊಂಡಕ್ಕೆ ಬೀಳುವಂತಾಗಿದೆ.  ಈಗೀಗ ಹೆದ್ದಾರಿಯಿಂದ ಒಳ ನುಗ್ಗಿ ಬರುವ ಘನ ವಾಹನಗಳ ಭರಾಟೆಯಲ್ಲಿ  ದ್ವಿಚಕ್ರ ಸವಾರರು ಅರಿವಿಲ್ಲದೇ ಹೊಂಡಕ್ಕೆ ಬೀಳುವಂತಾಗಿದೆ.  ರಸ್ತೆ ಹೊಂಡದ ಬಗ್ಗೆ ಹೆಜಮಾಡಿ ಗ್ರಾ,ಪಂ ಪಿಡಿಒ ಮೂಲಕ ಲೋಕೋಪಯೋಗಿ ಇಲಾಖೆಗೆ ಗಮನಸೆಳೆಯಲಾಗಿದೆ.
  
ಸಾರ್ವಜನಿಕರ ಜೀವಹಾನಿಯಾಗುವ ಮೊದಲು ಈ ಕುರಿತಾಗಿ ಲೋಕೋಪಯೋಗಿ ಇಲಾಖೆ  ಶೀಘ್ರ ಗುಂಡಿ ಮುಚ್ಚಬೇಕು. ಅಥವಾ ನವಯುಗ ಕಂಪನಿಯಿಂದಲೇ ಇದನ್ನು ಮುಚ್ಚುವ ಕೆಲಸ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.  

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.