ಡಾ| ಸಂಧ್ಯಾ ಆರ್. ನಂಬಿಯಾರ್ ಅವರಿಗೆ ಸಮ್ಮಾನ
Team Udayavani, Apr 14, 2018, 10:35 AM IST
ಉಡುಪಿ: ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿ ಸಭೆಯಲ್ಲಿ ಮಾಸಾಂತ್ಯದಲ್ಲಿ ನಿವೃತ್ತಿ ಹೊಂದಲಿರುವ ಕಾಲೇಜಿನ ಪ್ರಾಂಶುಪಾಲೆ ಡಾ| ಸಂಧ್ಯಾ ಆರ್. ನಂಬಿಯಾರ್ ಅವರನ್ನು ಸಮ್ಮಾನಿಸಲಾಯಿತು.
ಮಾಹೆಯ ಸಹಕುಲಾಧಿಪತಿ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅಧ್ಯಕ್ಷ ಡಾ| ಎಚ್. ಎಸ್. ಬಲ್ಲಾಳ್ ಅವರು ಸಂಧ್ಯಾ ನಂಬಿಯಾರ್ ಅವರನ್ನು ಸಮ್ಮಾನಿಸಿದರು, ಡಾ| ಸಂಧ್ಯಾ ಅವರು ಅಲ್ಪಾವಧಿಯಲ್ಲೇ ನಿರೀಕ್ಷೆಗೆ ಮೀರಿದ
ಉತ್ತಮ ಆಡಳಿತ ನೀಡಿದ್ದಾರೆ. ಕಾಲೇಜು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಲು ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದರು.
ಅಕಾಡೆಮಿ ಉಪಾಧ್ಯಕ್ಷ ಟಿ. ಸತೀಶ್ ಯು. ಪೈ, ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್, ಪ.ಪೂ. ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕ ನೀಲಕಂಠ ಆರ್. ದಂಡೋತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್