ವೇದಿಕೆಯಲ್ಲಿ ಸ್ಥಾನ ಇಲ್ಲ:ಹಿರಿಯ ಬಿಜೆಪಿಗ ರಾಮಚಂದ್ರ ಗೌಡ ಕಿಡಿ!
Team Udayavani, Apr 14, 2018, 12:55 PM IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಜನಸಂಘದ ಕಾಲದ ನಾಯಕ ಮಾಜಿ ಸಚಿವ ರಾಮಚಂದ್ರ ಗೌಡ ಅವರು ಸಭೆಯಲ್ಲೇ ಬಹಿರಂಗವಾಗಿ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿ ಎಲ್ಲರಿಗೂ ಶಾಕ್ ನೀಡಿದ ಘಟನೆ ಶನಿವಾರ ನಡೆದಿದೆ.
ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಭೆಗೆ ಆಗಮಿಸಿದ್ದ ರಾಮಚಂದ್ರಗೌಡ ಅವರಿಗೆ ವೇದಿಕೆ ಆಹ್ವಾನಿಸದೆ ಕಡೆಗಣಿಸಲಾಗಿತ್ತು. ವೇದಿಕೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅವರು ಉಪಸ್ಥಿತರಿದ್ದರು.
ವೇದಿಕೆಯ ಎದುರಿಗೆ ಬಂದು ಬಹಿರಂಗ ಅಸಮಾಧಾನ ತೋಡಿಕೊಂಡ 80 ರ ಹರೆಯದ ಕಟ್ಟಾ ಬಿಜೆಪಿಗ ರಾಮಚಂದ್ರ ಗೌಡ ಅವರು ‘ನಾನು ಪಕ್ಷದ ರಾಜ್ಯ ಸಂಸ್ಥಾಪಕರಲ್ಲಿ ಒಬ್ಬ. ಗೌರವಯುತವಾಗಿ ವೇದಿಕೆಯಲ್ಲಿ ಆಸನ ನೀಡುವುದಾದರೆ ಬರುತ್ತೇನೆ.ಇಲ್ಲವಾದಲ್ಲಿ ಬೇಡ’ ಎಂದು ಕಿಡಿ ಕಾರಿದರು.
ಈ ವೇಳೆ ಎಲ್ಲಾ ನಾಯಕರು ಬನ್ನಿ ಸರ್ ಬನ್ನಿ..ನಿಮ್ಮ ಮೇಲೆ ಗೌರವವಿದೆ ಎಂದು ವೇದಿಕೆಯ ಮೇಲೆ ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ