ಮನಸ್ಸು ಮನಸ್ಸು ಸೇರಿಸೋ “ನೃತ್ಯ ರಂಗೋಲಿ’


Team Udayavani, Apr 14, 2018, 3:41 PM IST

299.jpg

ಅಕಾಡೆಮಿ ಆಫ್ ಮ್ಯೂಸಿಕ್‌ ವತಿಯಿಂದ ರಾಷ್ಟ್ರೀಯ ನೃತ್ಯ ಮಹೋತ್ಸವ, “ನೃತ್ಯ ರಂಗೋಲಿ’ ಆಯೋಜನೆಯಾಗಿದೆ. ಖ್ಯಾತ ಕಥಕ್‌ ಕಲಾವಿದೆ ನಿರುಪಮಾ ರಾಜೇಂದ್ರ ಅವರಿಂದ “ಅಭಿಸಾರ್‌’ ಕಥಕ್‌ ಪ್ರದರ್ಶನ ನಡೆಯುತ್ತಿದೆ. ಯುವ ನೃತ್ಯ ದಂಪತಿ ವಿದ್ವಾನ್‌ ಚೇತನ್‌ ಗಂಗಟ್ಕರ್‌ ಮತ್ತು ವಿದುಷಿ ಚಂದ್ರಪ್ರಭ ಚೇತನ್‌ರಿಂದ ಕೂಚಿಪುಡಿ ನೃತ್ಯ ಪ್ರದರ್ಶನ ಹಾಗೂ ನೂಪುರ ತಂಡದವರಿಂದ “ನೃತ್ಯ ಕರ್ನಾಟಕ’ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭ ಡಾ. ವೀಣಾ ಮೂರ್ತಿ ವಿಜಯ್‌ ನೇತೃತ್ವದಲ್ಲಿ ನಡೆಯಲಿದೆ. 
ಎಲ್ಲಿ?: ಚೌಡಯ್ಯ ಮೆಮೊರಿಯಲ್‌ ಹಾಲ್‌, ವೈಯಾಲಿ ಕಾವಲ್‌
ಯಾವಾಗ?: ಏ.14, ಶನಿವಾರ ಸಂಜೆ 6.15
ಸಂಪರ್ಕ: 9886598171

ಹಿಂದೂಸ್ಥಾನಿ ಸಂಗೀತ ಲಹರಿ
ರಾಗ ಸಂಗಮ ಸಂಸ್ಥೆ ವತಿಯಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜನೆಯಾಗಿದೆ. ಉಸ್ತಾದ್‌ ರಯೀಸ್‌ ಬಾಲೇಖಾನ್‌ ಅವರ ಗಾಯನಕ್ಕೆ ಪಂಡಿತ್‌ ವಿಶ್ವನಾಥ್‌ ನಾಕೋಡ್‌ (ತಬಲಾ) ಸತೀಶ್‌ ಕೊಳ್ಳಿ (ಸಂವೇದಿನಿ) ಅವರು ಸಹಕಾರ ನೀಡಲಿದ್ದಾರೆ.  
ಎಲ್ಲಿ?: ಎಸ್‌.ಎನ್‌.ಇ.ಎ ಭವನ, 1020, ಬಿ ಬ್ಲಾಕ್‌, ಅಲಹಾಬಾದ್‌ ಬ್ಯಾಂಕ್‌ ಹತ್ತಿರ, ಸಹಕಾರ ನಗರ
ಯಾವಾಗ?: ಏ.15, ಭಾನುವಾರ ಸಂಜೆ 6

ಮಾಧವನ ನೆನೆಯುತ್ತಾ….
ವಿಆರ್‌ಸಿ ಅಕಾಡೆಮಿ ಆರ್ಟ್‌ ಮ್ಯೂಸಿಕ್‌ ಆ್ಯಂಡ್‌ ಡ್ಯಾನ್ಸ್‌ ಹಾಗೂ ಲಾಸ್ಯ ಆರ್ಟ್ಸ್ ಮಲೇಷಿಯ ವತಿಯಿಂದ “ಮಾಧವಂ; ದಿ ಎಟರ್ನಲ್‌ ಬ್ಲಿಸ್‌’..ಎಂಬ ನೃತ್ಯ ಪ್ರದರ್ಶನ ನಡೆಯಲಿದೆ. ಕೃತಿಕಾ ರಾಮಚಂದ್ರನ್‌ ಮತ್ತು ಶಂಗಾರಿ ಆ್ಯಡ್ರಿಯನ್‌, ಮಾಧವನನ್ನು ನೆನೆಯುತ್ತಾ ವೇದಿಕೆ ಮೇಲೆ ಹೆಜ್ಜೆ ಹಾಕಲಿದ್ದಾರೆ. ಇವರು ಗುರುವಾಯೂರು ಉಷಾ ದೊರೈ ಅವರ ಶಿಷ್ಯೆಯರು. ಇವರಿಬ್ಬರ ಹೆಜ್ಜೆಗಳ ಜುಗಲ್‌ಬಂಧಿಗೆ ಸಾಕ್ಷಿಯಾಗಿ.

ಎಲ್ಲಿ?: ಎಡಿಎ ರಂಗಮಂದಿರ, ಜೆ.ಸಿ. ರಸ್ತೆ
ಯಾವಾಗ? ಏ.14, ಶನಿವಾರ ಸಂಜೆ 6.30

ಹೊರಟು ಉಳಿದವನ ದ್ವಂದ್ವ
ಅಂತರಂಗ ರಂಗತಂಡದ ಹೊಸ ನಾಟಕ “ಹೊರಟು ಉಳಿದವನು’ ಪ್ರದರ್ಶನಕ್ಕೆ ಸಿದ್ಧವಾಗಿದೆ. ವೈಯಕ್ತಿಕ ಬದುಕಿನಿಂದ ವಿಮುಖನಾಗಲು ಹೊರಟ ಕಥಾನಾಯಕ ತನ್ನವರಿಂದ ದೂರವಾಗಿ ತನಗೆ ಮಾತ್ರ ಕಾಣುವ ಪಾತ್ರಗಳೊಂದಿಗೆ ಹತ್ತಿರವಾಗುತ್ತಾನೆ. ಆದೆ ಮುಂದೊಮ್ಮೆ ಮತ್ತೆ ಕುಟುಂಬವನ್ನು ಸೇರಲು ಪ್ರಯತ್ನಿಸಿದಾಗ ದ್ವಂದ್ವಗಲು ಎದುರಾಗುತ್ತವೆ. ಪ್ರಸಿದ್ಧ ಹಿಂದಿ ರಂಗ ಮತ್ತು ಸಿನಿಮಾ ಕಲಾವಿದ ಮಾನವ್‌ ಕೌಲ್‌ ರಚಿಸಿದ ಈ ನಾಟಕವನ್ನು ಕನ್ನಡಕ್ಕೆ ತಂದವರು ಜಗದೀಶ್‌ ಮಲಾ°ಡ್‌. ಅರ್ಚನಾ ಶ್ಯಾಮ್‌ ಅವರು ನಾಟಕವನ್ನು ನಿರ್ದೇಶಿಸಿದ್ದಾರೆ. 
ಎಲ್ಲಿ?: ರಂಗಶಂಕರ, ಜೆ.ಪಿ. ನಗರ 
ಯಾವಾಗ?: ಏಪ್ರಿಲ್‌ 20, ಸಂಜೆ 7.30

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.