ಕಲೆ ಭಾರತೀಯರಿಗೆ ಆರಾಧನೆಯ ಮಾಧ್ಯಮ 


Team Udayavani, Apr 15, 2018, 6:00 AM IST

20.jpg

ಉಡುಪಿ: ವಿದೇಶೀಯರಿಗೆ ಕಲೆ ಆನಂದಕ್ಕೆ ಮಾತ್ರ. ಆದರೆ ಭಾರತೀಯರಿಗೆ ಅದು ಆರಾಧನ ಮಾಧ್ಯಮ ಎಂದು ಸಾಹಿತಿ
ಅಂಬಾತನಯ ಮುದ್ರಾಡಿ ಹೇಳಿದರು. ಶನಿವಾರ ಅಂಬಲಪಾಡಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೈದಾನದಲ್ಲಿ ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ “ಅರ್ವತ್ತರ ಅರ್ಪಣೆ’ ಸಮ್ಮಾನ, ಪುರಸ್ಕಾರ, ಪ್ರದರ್ಶನ ಮತ್ತು ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಶುಭಾಶಂಸನೆಗೈದರು.

ಕಲಾವಿದರನ್ನು ಗುರುತಿಸುವ ಕಣ್ಣು ಮತ್ತು ಗೌರವಿಸುವ ಹೃದಯ ಇದ್ದಾಗ ಕಲೆ ಬೆಳೆಯುತ್ತದೆ. ಕಲೆಯ ಸಂಸರ್ಗ ನಮಗೆ ಬೇಕು. ಕಲೆಯ ಆಶ್ರಯ ದಾತರು ದೇವರಿಗೆ ಪ್ರಿಯವಾದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. 
ಕಾರ್ಯಕ್ರಮವನ್ನು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ| ಜಿ. ಶಂಕರ್‌ ಉದ್ಘಾಟಿಸಿದರು. ಅಂಬಲ ಪಾಡಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಅಧ್ಯಕ್ಷತೆ ವಹಿಸಿದ್ದರು.

 ಹಿರಿಯ ಮದ್ದಳೆವಾದಕ ಗುರು ಹಿರಿಯಡಕ ಗೋಪಾಲ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಹವ್ಯಾಸಿ ಕಲಾವಿದ ಗುಳ್ಮೆ ನಾರಾಯಣ ಪ್ರಭು ಅವರನ್ನು ಪುರಸ್ಕರಿಸಲಾಯಿತು. ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಉಡುಪಿ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ ಸಂಜೀವ ಸುವರ್ಣ, ಕಿದಿಯೂರು ಉದಯ್‌ಕುಮಾರ್‌ ಶೆಟ್ಟಿ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಕೆ. ಉದಯ ಕುಮಾರ್‌ ಶೆಟ್ಟಿ, ಅಂಬಲಪಾಡಿ ಮೆಡಿಕಲ್‌ ಸೆಂಟರ್‌ನ ಡಾ| ನವೀನ್‌ ಬಲ್ಲಾಳ್‌, ಗೋಪಾಲಕೃಷ್ಣ ಭಟ್‌, ತಮ್ಮಯ್ಯ ಸೇರಿಗಾರ್‌ ಉಪಸ್ಥಿತರಿದ್ದರು. ಮಂಡಳಿ ಅಧ್ಯಕ್ಷ ಮುರಲಿ ಕಡೆಕಾರ್‌ ಸ್ವಾಗತಿಸಿ ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.