ವಿಶೇಷ ಸ್ಥಾನಮಾನ ಆಗ್ರಹಿಸಿ ಇಂದು ಆಂಧ್ರ ಪ್ರದೇಶ ಬಂದ್
Team Udayavani, Apr 16, 2018, 12:39 PM IST
ಅಮರಾವತಿ : ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಜನತಾ ವೇದಿಕೆ ನೀಡಿರುವ ರಾಜ್ಯಾದ್ಯಂತದ ಕರೆಯನ್ವಯ ಇಂದು ಆಂಧ್ರ ಪ್ರದೇಶದಲ್ಲಿ ಬಂದ್ ನಡೆಯುತ್ತಿದೆ.
ಬಂದ್ ಗೆ ಆಳುವ ತೆಲುಗು ದೇಶಂ ಪಕ್ಷದ ಬೆಂಬಲ ಇದೆಯಾದರೂ ಅದು ಅಧಿಕೃತವಾಗಿ ಬಂದ್ನಿಂದ ದೂರ ಉಳಿಯಲು ನಿರ್ಧರಿಸಿದೆ.
ತಿರುಪತಿಯಲ್ಲಿಂದು ಬೆಳಗ್ಗೆ ಬೈಕ್ ಒಂದನ್ನು ಸುಟ್ಟದ್ದು ಬಿಟ್ಟರೆ ಬೇರೆಲ್ಲೂ ಈ ತನಕ ಯಾವುದೇ ಅಹಿತಕರ ಘಟನೆ ನಡೆದ ವರದಿಗಳಿಲ್ಲ. ವೈಎಸ್ಆರ್ ಮತ್ತು ಕಾಂಗ್ರೆಸ್ ಸಹಿತ ಎಲ್ಲ ವಿರೋಧ ಪಕ್ಷಗಳು ಬಂದ್ ಬೆಂಬಲಿಸಿವೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಂದು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಾದ್ಯಂತದ ಕಾನೂನು ಮತ್ತು ಶಿಸ್ತು ಪರಿಸ್ಥಿತಿಯನ್ನು ಅವಲೋಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?