ಭಯದಿಂದ ಬದುಕುವ ಪರಿಸ್ಥಿತಿ ದೂರವಾಗಲಿ


Team Udayavani, Apr 17, 2018, 8:20 AM IST

Krishnappa-Poojary-16-4.jpg

ನೀವು ಜೆ.ಡಿ.ಎಸ್‌.ಗೆ ಹೋದ ಕಾರಣ?
– ಬಿ
ಜೆಪಿ ಪಕ್ಷದಿಂದ ನನಗೆ ಯಾವುದೇ ತೊಂದರೆಯಾಗಿಲ್ಲ. ನನಗೆ ಸಂಘ ಪರಿವಾರದ ಕೆಲವು ನಾಯಕರಿಂದ ತೊಂದರೆಯಾದ ಕಾರಣದಿಂದ ಜೆಡಿಎಸ್‌ಗೆ ಹೋಗಬೇಕಾಯಿತು. ಈಗ ನಾನು ಬಿಜೆಪಿಯಲ್ಲೇ ಇದ್ದರೂ ತೊಂದರೆ ಮುಂದುವರಿದಿದೆ. ಅವರ ಹೆಸರು ಏನೆಂದು ಹೇಳುವುದಿಲ್ಲ. ಅದು ಬಿಟ್ಟು ನಾನು ಸಂಘ, ಬಿಜೆಪಿ ವಿರೋಧಿಯಲ್ಲ. ಅವರಿಗೆ ಕಾರ್ಯಕರ್ತರನ್ನು ದುಡಿಸುವುದು ಮಾತ್ರ ಗೊತ್ತಿದೆ.

ಬಿಜೆಪಿಯ ಚುನಾವಣಾ ತಯಾರಿ ಹೇಗಿದೆ?
ಚುನಾವಣಾ ತಯಾರಿ ಬಹಳ ಜೋರಾಗಿ ನಡೆಯುತ್ತಿದೆ. ನಾನು ಬಿಜೆಪಿಯ ಜಿಲ್ಲಾ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದುಕೊಂಡು ಇಡೀ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ಇದೆ. ಮಂಗಳೂರು ಉತ್ತರ, ಮೂಡಬಿದಿರೆಯಲ್ಲಿ ಈಗಾಗಲೇ ತಯಾರಿಗಳು ನಡೆದಿವೆ. ಮುಂದೆ ಇತರ ಕ್ಷೇತ್ರದಲ್ಲಿಯೂ ಸಿದ್ಧತೆಗಳು ನಡೆಯುತ್ತವೆ. ಬಂಟ್ವಾಳದಲ್ಲಿ ಈಗಾಗಲೇ ರಾಜೇಶ್‌ ನಾಯ್ಕ ಅವರು ಅಭ್ಯರ್ಥಿ ಎಂಬುದು ಘೋಷಣೆಯಾಗಿದ್ದು, ಎಲ್ಲ ರೀತಿಯ ತಯಾರಿ ನಡೆಯುತ್ತಿದೆ.

ಬಿಜೆಪಿ ಜನರಿಗೆ ಏನು ಭರವಸೆ ನೀಡುತ್ತದೆ?
ಪ್ರಸ್ತುತ ಜಿಲ್ಲೆಯಲ್ಲಿ ಹಿಂದೂಗಳು ತಲೆ ಎತ್ತಿ ಬದುಕಲಾಗದ ಪರಿಸ್ಥಿತಿ ಇದೆ. ಬೇರೆ ಜಿಲ್ಲೆಗಳಲ್ಲಿ ರೈತಪರ ಹೋರಾಟಗಳು ಪ್ರಮುಖವಾದರೆ ಇಲ್ಲಿ ಬದುಕುವ ಸಾತಂತ್ರ್ಯಕ್ಕಾಗಿ ಹೋರಾಟ ನಡೆಸಬೇಕಿದೆ. ಅಭಿವೃದ್ಧಿಯನ್ನು ಯಾರು ಬೇಕಾದರೂ ಮಾಡಬಹುದು. ಆದರೆ ಬದುಕುವುದೇ ಕಷ್ಟವಾದರೆ ಅಭಿವೃದ್ಧಿ ಯಾರಿಗೆ ಬೇಕಾಗಿದೆ? ಹೀಗಾಗಿ ಬಿಜೆಪಿಯು ಭಯದಿಂದ ಬದುಕುವ ವಾತಾವರಣ ದೂರ ಮಾಡಲಿದೆ.

ಬಂಟ್ವಾಳದಲ್ಲಿ ಬಿಜೆಪಿ ಗೆಲ್ಲುವ ಪರಿಸ್ಥಿತಿ ಇದೆಯೇ?
ಖಂಡಿತವಾಗಿಯೂ ಈ ಬಾರಿ ಬಿಜೆಪಿ ಗೆಲ್ಲುತ್ತದೆ. ಜನರು ಕೂಡ ಒಮ್ಮೆ ಬದಲಾವಣೆ ಬೇಕು ಎಂದು ಬಯಸುತ್ತಿದ್ದಾರೆ. ಹೀಗಾಗಿ ಬಂಟ್ವಾಳ ಮಾತ್ರವಲ್ಲದೆ ಇಡೀ ಜಿಲ್ಲೆಯಲ್ಲೇ 
ಬಿಜೆಪಿ ಗೆಲ್ಲುತ್ತದೆ.

ಬಂಟ್ವಾಳದ ಪಕ್ಷಾಂತರ ರಾಜಕೀಯದ ಕುರಿತು?
ಬಂಟ್ವಾಳದಲ್ಲಿ ಪಕ್ಷ ಸೇರ್ಪಡೆ ಎನ್ನುವುದು ಜೋರಾಗಿದ್ದರೂ ಅದು ಯಾವುದೇ ಪಕ್ಷದ ನಾಯಕರು ಸೇರ್ಪಡೆಯಾಗುವುದಲ್ಲ. ವಿವಿಧ ಸಂಘಟನೆಗಳ ಪ್ರಮುಖರು ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಮುಖ್ಯವಾಗಿ ಬಿಜೆಪಿಯು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. 10 ಮತ ಹೊಂದಿರುವ ನಾಯಕರನ್ನೂ ನಾವು ಸೇರಿಸಿಕೊಳ್ಳುತ್ತಿದ್ದೇವೆ.

— ಕೃಷ್ಣಪ್ಪ ಪೂಜಾರಿ, ಕಳೆದ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ (ಪರಾಜಿತ)

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.