ಹಿಂದೂಸ್ಥಾನಿ ಸಂಗೀತ
Team Udayavani, Apr 17, 2018, 12:04 PM IST
ಚಾಮರಾಜಪೇಟೆಯ ಕೋಟೆ ಹೈಸ್ಕೂಲು ಮೈದಾನದಲ್ಲಿ ನಡೆಯುತ್ತಿರುವ ಶ್ರೀರಾಮ ನವಮಿ ಸಂಗೀತೋತ್ಸವದಲ್ಲಿ ಸೋಮವಾರ, ಪದ್ಮಶ್ರೀ ಪುರಸ್ಕೃತ ಪಂಡಿತ್ ವೆಂಕಟೇಶ್ ಕುಮಾರ್ ಅವರು ನಡೆಸಿಕೊಟ್ಟ ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ ಅದ್ಭುತವಾಗಿ ಮೂಡಿಬಂತು.