ಯೂಟ್ಯೂಬ್‌ನಿಂದ ಈ ವ್ಯಕ್ತಿ 40 ವರ್ಷ ಬಳಿಕ ಮನೆ ಸೇರಿದ 


Team Udayavani, Apr 18, 2018, 3:45 AM IST

1-a.jpg

ಫೇಸ್‌ಬುಕ್‌, ಯೂಟ್ಯೂಬ್‌ ಎಲ್ಲಾ ಸುಮ್ಮನೇ ಸಮಯ ಕಳೆಯಲು ಎಂದು ದೂರುವುದನ್ನು ಬಿಟ್ಟು ಅವುಗಳಿಂದಾಗುವ ಉತ್ತಮ ಕೆಲಸಗಳ ಕಡೆಯೂ ಗಮನ ಹರಿಸಿದರೆ ನಮಗೆ ಎಷ್ಟೆಲ್ಲಾ ಮಹತ್ತರ ವಿಷಯಗಳು ಕಾಣಸಿಗುತ್ತವೆ. ಈ ಮಾತನ್ನು ಹೇಳಲು ಕಾರಣವೇನೆಂದರೆ, 40 ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಯೂಟ್ಯೂಬ್‌ ವಿಡಿಯೋ ಸಹಾಯದಿಂದ ತನ್ನ ಕುಟುಂಬವನ್ನು ಸೇರಿದ್ದಾರೆ.

ಮಣಿಪುರದ ಖೋಮ್‌ದನ್‌ ಸಿಂಗ್‌ 1978ರಲ್ಲಿ ತನ್ನ ಕುಟುಂಬದವರ ಜೊತೆ ಮುನಿಸಿಕೊಂಡು ಮನೆಬಿಟ್ಟು ಹೋಗಿದ್ದರು. ಅವರನ್ನು ಅವರ ಕುಟುಂಬದವರು ಹುಡುಕದ ಜಾಗವೇ ಇರಲಿಲ್ಲ. ಅವರನ್ನು ಕುಟುಂಬ ಈಗ ಯೂಟ್ಯೂಬ್‌ ವಿಡಿಯೋ ಸಹಾಯದಿಂದ ಹುಡುಕಿದೆ.

ಮುಂಬೈನ ಬೀದಿಗಳಲ್ಲಿ ಖೋಮ್‌ದನ್‌ ಹಾಡುತ್ತಿದ್ದುದನ್ನುಫೋಟೊಗ್ರಾಫ‌ರ್‌ ಫಿರೋಜ್‌ ಶಕೀರ್‌ ಚಿತ್ರೀಕರಿಸಿದ್ದರು. ಆ ವಿಡಿಯೋದಲ್ಲಿ ತಮ್ಮ ಗುರುತನ್ನು ಹೇಳಿದ್ದರು. ಇದನ್ನು ನೋಡಿದ ಖೋಮ್‌ದನ್‌ರ ನೆರೆಯವರಿಗೆ ಅನುಮಾನ ಬಂದು ಖೋಮ್‌ದನ್‌ರ ಕುಟುಂಬದವರಿಗೆ ತಿಳಿಸಿದರು. ಅವರ ಹಳೇ ಫೋಟೋವನ್ನು ಮುಂಬೈ ಪೊಲೀಸರಿಗೆ ನೀಡಿದ್ದು, ಕಡೆಗೂ ಅವರನ್ನು ಮನೆಗೆ ಕರೆತಂದಿದ್ದಾರೆ.

ಟಾಪ್ ನ್ಯೂಸ್

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.