ಇಷ್ಟ ಲಿಂಗದಲ್ಲಿ ದೇವರ ಕಂಡಿದ್ದಾರೆ ಶರಣರು


Team Udayavani, Apr 18, 2018, 5:41 PM IST

18-April-29.jpg

ಬನಹಟ್ಟಿ: ಇಷ್ಟಲಿಂಗ ಪೂಜೆಯಿಂದ ನೆಮ್ಮದಿ ಜೊತೆಗೆ ಸುಗಮ ಹಾಗು ಸಂತೃಪ್ತಿ ಜೀವನ ನಡೆಯಲು ಕಾರಣವಾಗಲಿದೆ. ಇಷ್ಟಲಿಂಗದಲ್ಲಿಯೇ ದೇವರನ್ನು ಶರಣರು ಕಂಡಿದ್ದಾರೆ. ಇದರ ಪೂಜೆಯಿಂದ ಎಲ್ಲವೂ ಸಾಧ್ಯ ಎಂದು ಶಿರೂರ ಡಾ. ಬಸವಲಿಂಗ ಸ್ವಾಮಿಗಳು ಹೇಳಿದರು.

ಈಶ್ವರಲಿಂಗ ಮೈದಾನದ ಡಾ. ಎಂ.ಎಂ. ಕಲಬುರ್ಗಿ ವೇದಿಕೆಯಲ್ಲಿ ಸೋಮವಾರ ರಾತ್ರಿ ಬಸವ ಸಮಿತಿ ಆಶ್ರಯದಲ್ಲಿ ನಡೆದ ಬಸವ ಜಯಂತಿ ಉತ್ಸವ ನಿಮಿತ್ತ 41ನೇ ವಚನ ದರ್ಶನ ಪ್ರವಚನದ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ದೇವರು ಎಲ್ಲರ ಮನದಲ್ಲಿಯೂ ಇದ್ದಾನೆ. ಎಲ್ಲೆಲ್ಲೂ ಹುಡುಕುವ ಬದಲಾಗಿ ಮನದಲ್ಲಿಯೇ ದೇವರ ಸ್ಮರಣೆಯಿಂದ ಭಗವಂತನನ್ನು ಕಾಣಲು ಸಾಧ್ಯ ಎಂದರು. ಮುಮುಕ್ಷ ಮಠದ ಮಹಾದೇವ ಸರಸ್ವತಿ ಸ್ವಾಮೀಜಿ ಮಾತನಾಡಿ, ಬಸವ ತತ್ವ ಪ್ರಾಬಲ್ಯವಾದುದು. ಇದನ್ನು ಜಯಂತಿಗಷ್ಟೇ ಸೀಮಿತಗೊಳಿಸದೆ ನಿತ್ಯ ಕೃತಿಯ ಮೂಲಕ ಆಚರಣೆಗೆ ಪ್ರತಿಯೊಬ್ಬರು ತರಬೇಕು. ಜಾತ್ಯತೀತ ಲಿಂಗಾಯತ ಧರ್ಮ ಲಿಂಗ ಕಟ್ಟಿಕೊಂಡವರೆಲ್ಲರೂ ಲಿಂಗಾಯತರೇ ಎಂದರು.

ಇದೇ ಸಂದರ್ಭ ಉನ್ನತ ಶಿಕ್ಷಣ ವಿಭಾಗದಲ್ಲಿ ಉಪವಿಭಾಗಾ ಧಿಕಾರಿಗಳಾದ ನಗರದ ಅಬಿದ್‌ ಇಸ್ಮಾಯಿಲ್‌ ಗದ್ಯಾಳ, ಪ್ರಶಾಂತ ಹಣಗಂಡಿ, ಮೋಹನ ಭಸ್ಮೆ, ಶಿಕ್ಷಣ ವಿಭಾಗದಲ್ಲಿ ಪಲ್ಲವಿ ಶಿರಹಟ್ಟಿ, ವೈದ್ಯಕೀಯ ವಿಭಾಗದಲ್ಲಿ ಡಾ. ಸಿದ್ಮಲ್ಲಪ್ಪ ಬಾವಲತ್ತಿ, ಕೃಷಿಯಲ್ಲಿ ಸದಾಶಿವ ಬಂಗಿ, ಪತ್ರಿಕಾ ಮಾಧ್ಯಮದಲ್ಲಿ ಮಲ್ಲಿಕಾರ್ಜುನ ತುಂಗಳ ಹಾಗೂ ಶೈಕ್ಷಣಿಕ ವಿಭಾಗದಲ್ಲಿ ಸತೀಶ ಹಜಾರೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಚನಪರಪ್ಪ ಚಿಂಚಖಂಡಿ ಬಸವಭಾವ ಪೂಜೆ ನೆರವೇರಿಸಿದರು. ಮಲ್ಲಪ್ಪ ಜಗದಾಳ ಅನುಭಾವ ನೀಡಿದರು. ಶಂಕರ ಜಾಲಿಗಿಡದ, ಹುಚ್ಚಪ್ಪ ಬಾಗೇವಾಡಿ, ರಮೇಶ ಮಹಿಷವಾಡಗಿ ಇದ್ದರು.

ಶಂಕರ ಹೋಳಗಿ, ಶೇಖರ ಮಂಟೂರ, ಮಹೇಶ ಬಂಡಿಗಣ, ಶೇಖರ ಮುನ್ನೊಳ್ಳಿ, ಅಶೋಕ ಜೇವರೆ, ಸದಾಶಿವ ಕೋಪರ್ಡೆ, ಸಿದ್ದರಾಮ ಖಾನಾಪುರ, ಶಶಿಕಾಂತ ಮಹಾ ಜನ, ಜಯವಂತ ಕುಲಗೋಡ, ಶ್ರೀಶೈಲ ಮಡಿವಾಳ ಸೇರಿದಂತೆ ಅನೇಕರಿದ್ದರು. ಮಹಾನಂದಾ ಕುಳ್ಳಿ ವಚನ ಗಾಯನ ಹಾಡಿದರು. ಸದಾಶಿವ ಗಾಯಕವಾಡ ಸ್ವಾಗತಿಸಿದರು. ಮಹಾದೇವ ಗುಟ್ಲಿ ಹಾಗೂ ಈರಣ್ಣ ಬಾಣಕಾರ ನಿರೂಪಿಸಿದರು.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.