ಮೆಕ್ಕಾ ಮಸೀದಿ ಸ್ಫೋಟ:NIAಯದ್ದು ಕುರುಡು ಮತ್ತು ಕಿವುಡು ತನಿಖೆ
Team Udayavani, Apr 19, 2018, 12:21 PM IST
ಹೈದರಾಬಾದ್: ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ತನಿಖೆ ನಡೆಸಿದ ರಾಷ್ಟ್ರೀಯ ತನಿಖಾದಳದ ವಿರುದ್ಧ ಎಂಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ ‘ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದ ಯಾವುದೇ ಸದಸ್ಯರು ಮೇಲ್ಮನವಿ ಸಲ್ಲಿಸಲು ಇಚ್ಛಿಸಿದಲ್ಲಿ ನಾನು ಎಲ್ಲಾ ರೀತಿಯ ನೆರವು ನೀಡುತ್ತೇನೆ’ ಎಂದಿದ್ದಾರೆ.
‘ಪಂಜರದ ಗಿಣಿಯಾಗಿರುವ ಎನ್ಐಎ ಸಂಪೂರ್ಣ ಕುರುಡು ಮತ್ತು ಕಿವುಡು ತನಿಖೆ ನಡೆಸಿ ತೀರ್ಪು ಹೊರ ಹಾಕಿದೆ. ಇದು ಸಣ್ಣ ಪ್ರಕರಣವಲ್ಲ’ ಎಂದಿದ್ದಾರೆ.
2007ರ ಮೇ 18 ರಂದು ನಡೆದ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿ 58 ಮಂದಿ ಗಾಯಗೊಂಡಿದ್ದರು. ಪ್ರಕರಣದಲ್ಲಿ ಬಂಧಿಯಾಗಿದ್ದ ಸ್ವಾಮೀ ಅಸೀಮಾನಂದ ಸೇರಿ ಎಲ್ಲಾ 10 ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ