ಎಡಕಲ್ಲು ಗುಡ್ಡದ ಮೇಲೆ ಸ್ವಾತಿ


Team Udayavani, Apr 20, 2018, 6:05 AM IST

Infocus–Swathi-Sharma.jpg

ಸಾಮಾನ್ಯವಾಗಿ ಚಿತ್ರರಂಗಕ್ಕೆ ಬಂದು ಒಂದಷ್ಟು ವರ್ಷ ಅನುಭವವಾದ ನಂತರ ನಾಯಕಿ ಪ್ರಧಾನ ಅಥವಾ ನಾಯಕಿಯ ಸುತ್ತ ಸುತ್ತುವ ಕಥೆಗಳನ್ನು ನಟಿಯರು ಒಪ್ಪಿಕೊಳ್ಳುತ್ತಾರೆ. ಆದರೆ, ಸ್ವಾತಿ ಶರ್ಮಾಗೆ ಚಿತ್ರರಂಗಕ್ಕೆ ಬಂದ ಒಂದೆರಡು ವರ್ಷದಲ್ಲೇ ಜವಾಬ್ದಾರಿಯುತ ಪಾತ್ರ ಸಿಕ್ಕ ಖುಷಿ ಇದೆ. ಸ್ವಾತಿ ಶರ್ಮಾ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ನಾಯಕಿ. ಸದ್ಯ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಸಿನಿಮಾದ ಮೇಲೆ ಸ್ವಾತಿ ಶರ್ಮಾಗೆ ಸಾಕಷ್ಟು ನಿರೀಕ್ಷೆ ಇದೆ.

“ನಾನು ಸೋಲೋ ಹೀರೋಯಿನ್‌ ಆಗಿ ಕಾಣಿಸಿಕೊಳ್ಳುತ್ತಿರುವ ಮೊದಲ ಸಿನಿಮಾ ಇದು. ಜೊತೆಗೆ ಇದು ಮಹಿಳಾ ಪ್ರಧಾನ ಚಿತ್ರ. ಕಥೆ ನಾಯಕಿಯ ಸುತ್ತವೇ ಸುತ್ತುವುದರಿಂದ ನನ್ನ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಚಿತ್ರತಂಡದವರ ಸಹಕಾರದಿಂದ ಕೊಟ್ಟ ಪಾತ್ರವನ್ನು ನಿಭಾಯಿಸಿದ ಖುಷಿ ಇದೆ’ ಎಂಬುದು ಸ್ವಾತಿ ಮಾತು. ಈ ಚಿತ್ರ ಬಿಡುಗಡೆಯಾದ ನಂತರ ಸ್ವಾತಿಗೆ ಮತ್ತಷ್ಟು ಒಳ್ಳೆಯ ಸಿನಿಮಾಗಳು ಸಿಗುವ ನಿರೀಕ್ಷೆಯೂ ಇದೆ.

ಸ್ವಾತಿಗೆ ಸಿನಿಮಾ ಮೇಲೆ ಆಸಕ್ತಿ ಇತ್ತಂತೆ. ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವಾಗ ಸಿಕ್ಕಿದ್ದು ಧಾರಾವಾಹಿ. ಹೌದು, “ಮನೆದೇವ್ರು’ ಧಾರಾವಾಹಿಯಲ್ಲಿ. ನಾಯಕನ ತಂಗಿಯ ಪಾತ್ರ ಮಾಡುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಸ್ವಾತಿ ಆ ನಂತರ ನಟಿಸಿದ್ದು, “ರಾಮರಾಜ್ಯ’ ಸಿನಿಮಾದಲ್ಲಿ. “ರಾಮರಾಜ್ಯ’ ಎಂಬ ಮಕ್ಕಳ ಸಿನಿಮಾದಲ್ಲಿ ಸ್ವಾತಿ ನಟಿಸುತ್ತಿರುವಾಗ ಸಿಕ್ಕಿದ್ದು “ಎಡಕಲ್ಲು ಗುಡ್ಡದ ಮೇಲೆ’. ಆಡಿಷನ್‌ನಲ್ಲಿ ಪಾಸಾದ ಸ್ವಾತಿ “ಗುಡ್ಡ’ ಸೇರಿಕೊಳ್ಳುತ್ತಾರೆ. ಈ ನಡುವೆಯೇ ಸ್ವಾತಿ “ಕನ್ನಡಕ್ಕಾಗಿ ಒಂದನ್ನು ಒತ್ತಿ’, “ಫಾರ್ಚೂನರ್‌’ ಸಿನಿಮಾಗಳಲ್ಲೂ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ. “ಫಾರ್ಚೂನರ್‌’ ಸಿನಿಮಾದಲ್ಲಿ ಉತ್ತರ ಕರ್ನಾಟಕ ಹುಡುಗಿಯಾಗಿ ಸ್ವಾತಿ ಕಾಣಿಸಿಕೊಂಡಿದ್ದಾರೆ. 

ಅಂದಹಾಗೆ,  ಸ್ವಾತಿ ತಮಗೆ ತಾವೇ ಒಂದು ಷರತ್ತು ಹಾಕಿಕೊಂಡಿದ್ದಾರೆ. ಅದು ಯಾವುದೇ ಕಾರಣಕ್ಕೂ ಗ್ಲಾಮರಸ್‌ ಪಾತ್ರ ಮಾಡಬಾರದು ಎಂದು. 

– ರವಿ ರೈ

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.