ಡಿಕೆಶಿಗಿದೆ ಕನಕಪುರದಿಂದ ದಿಲ್ಲಿವರೆಗೂ ಆಸ್ತಿ


Team Udayavani, Apr 20, 2018, 6:30 AM IST

dk-shivakumar–888565.jpg

ಕನಕಪುರ:ಗುರುವಾರ ನಾಮಪತ್ರ ಸಲ್ಲಿಸಿರುವ ಡಿ.ಕೆ.ಶಿವಕುಮಾರ್‌ಗೆ ಕನಕಪುರದಿಂದ ದಿಲ್ಲಿಯವರೆಗೂ ಆಸ್ತಿಯಿದೆ .ಅವರಿಗೆ ಕನಕಪುರ ತಾಲೂಕಿನ ಕೋಡಿಹಳ್ಳಿ, ಗರಳಾಪುರ, ದೇಶುವಳ್ಳಿ, ಆಲಹಳ್ಳಿ,ಮಹಿಮನಹಳ್ಳಿ, ಸಾತನೂರು, ಮಕಲಂದ, ಆನೇಕಲ್‌ ತಾಲೂಕು ಮತ್ತು ಕೆಂಗೇರಿ ಬಳಿಯ ಬಿ.ಎಂ.ಕಾವಲ್‌ನಲ್ಲಿ ಕೃಷಿ ಭೂಮಿ ಇದೆ.

ಉತ್ತರಹಳ್ಳಿ ಹೋಬಳಿಯ ವಿಶ್ವೇಶ್ವರಯ್ಯ ಕೈಗಾರಿಕಾ ಲೇಔಟ್‌, ಭೂಪಸಂದ್ರ, ಮೈಸೂರು ನಜರಾಬಾದ್‌ ಮೊಹಲ್ಲ, ಕನಕಪುರ
ಪಟ್ಟಣಗಳಲ್ಲಿ ಕೃಷಿಯೇತರ ಭೂಮಿ ಇದೆ.

ಕನಕಪುರ ತಾಲೂಕು ಮರಳೇಬೇಕುಪ್ಪೆ ಗ್ರಾಮದಲ್ಲಿ ಗ್ರಾನೈಟ್‌ ಉಳ್ಳ ಭೂಮಿ,ಬೆಂಗಳೂರು ಉತ್ತರ ಹಳ್ಳಿಯಲ್ಲಿ ವಸತಿಗಾಗಿ
ಪರಿವರ್ತನೆಯಾದ ಭೂಮಿ,ದೊಡ್ಡಾಲಹಳ್ಳಿಯಲ್ಲಿ ವಸತಿ ನಿವೇಶನ,ಕೋಡಿಹಳ್ಳಿ ಹೋಬಳಿ ಹುನಸಣಹಳ್ಳಿಯಲ್ಲಿ ವಾಣಿಜ್ಯ ಬಳಕೆಗೆ ಭೂಮಿ ಇದೆ. ದೆಹಲಿಯ ಕೃಷ್ಣಾನಗರದ ಸ್ಟಾಫ್ ಕ್ವಾರ್ಟರ್, ಸಫಾªರ್‌ ಜಂಗ್‌ ಎನ್‌ಕ್ಲೇವ್‌ನಲ್ಲಿ 4.82 ಕೋಟಿ ರೂ. ಹಾಲಿ ಮಾರುಕಟ್ಟೆ ಮೌಲ್ಯದ ವಸತಿ ಕಟ್ಟಡಗಳಿವೆ. 

ಬೆಂಗಳೂರು ಕೆ.ಆರ್‌.ಪುರ ಹೋಬಳಿಯ ಬೆನ್ನಿಗನಹಳ್ಳಿಯ ಪುರಾಮಿಡ್‌ ಟೌನ್‌ ಅಪಾರ್ಟಮೆಂಟ್ಸ್‌ನಲ್ಲಿ ಮಾರಾಟವಾಗದೆ ಉಳಿದುಕೊಂಡಿರುವ ಫ್ಲಾಟ್‌ಗಳು ಇವೆ.

ಅವರ ಆಸ್ತಿಯ ಒಟ್ಟೂ ಮೌಲ್ಯ 619 ಕೋಟಿ ರೂ. (ಚರಾಸ್ಥಿ 70.95 ಕೋಟಿ ಮತ್ತು ಸ್ಥಿರಾಸ್ತಿ 548.80 ಕೋಟಿ ರೂ.) ಅವರ ಕುಟುಂಬ ಸದಸ್ಯರ ಒಟ್ಟು ಆಸ್ತಿ ಮೌಲ್ಯ 800 ಕೋಟಿ ರೂ.ಗೂ ಅಧಿಕ.ಅಲ್ಲದೆ, ಅವರ ಬಳಿ 2. 184 ಕೆಜಿ ಚಿನ್ನಾಭರಣ, 12.600 ಕೆಜಿ ಬೆಳ್ಳಿ,1.26 ಕೋಟಿ ರೂ ಮೌಲ್ಯದ ವಜ್ರ, ಮಾಣಿಕ್ಯ,9 ಲಕ್ಷ ರೂ.ಬೆಲೆ ಬಾಳುವ ರೋಲೆಕ್ಸ್‌ ಕೈಗಡಿಯಾರವಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.