ಪ್ಲಾಸ್ಟಿಕ್‌ ಭೂತಕ್ಕೆ ರಾಮಬಾಣ


Team Udayavani, Apr 20, 2018, 8:55 AM IST

Plastic-15-4.jpg

ಹ್ಯಾಂಪ್‌ಶೈರ್‌: ಮನುಷ್ಯನ ಜೀವನದ ಅವಿಭಾಜ್ಯ ಅಂಗವೆಂಬಂತಾಗಿರುವ ಪ್ಲಾಸ್ಟಿಕ್‌, ಈಗ  ಪರಿಸರ ವಿಜ್ಞಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಪ್ಲಾಸ್ಟಿಕ್‌ ಅನ್ನು ತಿಂದು ಮುಗಿಸುವ  ಹೊಸ ಕಿಣ್ವಗಳನ್ನು ಇಂಗ್ಲೆಂಡ್‌ನ‌ ಹ್ಯಾಂಪ್‌ಶೈರ್‌ ಜಿಲ್ಲೆಯ ಪೋರ್ಟ್ಸ್ಮೌತ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸೃಷ್ಟಿಸಿದ್ದು, ಪರಿಸರ ಸ್ವಾಸ್ಥ್ಯ ವಿಚಾರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.

ಹೊಸ ಕಿಣ್ವ ಯಾವುದು?: ಇವು ಜೈವಿಕ ವೇಗವರ್ಧಕ (ಬಯೋಲಜಿಕಲ್‌ ಕೆಟಾಲಿಸ್ಟ್‌) ಮಾದರಿಯ ಕಿಣ್ವಗಳೆಂದು ಹೇಳಲಾಗಿದೆ. ಇವು, ಎಲ್ಲಾ ಬಗೆಯ ಪ್ಲಾಸ್ಟಿಕ್‌ ತಿನ್ನಬಲ್ಲ, ಪ್ಲಾಸ್ಟಿಕ್‌ ಕಣಗಳ ನಡುವಿನ ರಾಸಾಯನಿಕ ಬಾಂಡಿಂಗ್‌ಗಳನ್ನು ತುಂಡರಿಸಿ, ಪ್ಲಾಸ್ಟಿಕ್‌ ಅನ್ನು ಪುಡಿಮಾಡಿ ತಿನ್ನಬಲ್ಲವು.

ಆಕಸ್ಮಿಕ ಜನನ!: 2016ರಲ್ಲಿ ಜಪಾನ್‌ನ ವಿಜ್ಞಾನಿಗಳು ಪಾಲಿಥಿಲೀನ್‌ ಎಂಬ ಮಾದರಿಯ ಪ್ಲಾಸ್ಟಿಕ್‌ ಅನ್ನು ತಿಂದು ಬದುಕುವ ಬ್ಯಾಕ್ಟೀರಿಯಾಗಳನ್ನು ಸಂಶೋಧಿಸಿದ್ದರು. ಇದು ಪರಿಸರ ಸಂರಕ್ಷಣೆಯಲ್ಲೇ ಒಂದು ಆಶಾಕಿರಣ ಮೂಡಿಸಿದ ಬ್ಯಾಕ್ಟೀರಿಯಾ ಎಂದು ಹೇಳಲಾಗಿತ್ತು. ಇದೀಗ, ಇದೇ ಬ್ಯಾಕ್ಟೀರಿಯಾ ಮೇಲೆ ಸಂಶೋಧನೆ ನಡೆಸುತ್ತಿದ್ದ ಬ್ರಿಟನ್‌ ಹಾಗೂ ಅಮೆರಿಕ ವಿಜ್ಞಾನಿಗಳ ತಂಡವೊಂದು ಅಕಸ್ಮಾತ್‌ ಆಗಿ ಈ ಹೊಸ ಕಿಣ್ವಗಳನ್ನು ಸೃಷ್ಟಿಸಿದೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.