ಜಾರ್ಖಂಡ್‌ ಮುನಿಸಿಪಲ್‌ ಚುನಾವಣೆ: ಮತ ಎಣಿಕೆ, ಬಿಜೆಪಿ ಪಾರಮ್ಯ


Team Udayavani, Apr 20, 2018, 4:03 PM IST

BJP FlLAG-700.jpg

ರಾಂಚಿ, ಜಾರ್ಖಂಡ್‌: ಇದೇ ಎಪ್ರಿಲ್‌ 16ರಂದು ನಡೆದಿದ್ದ ಜಾರ್ಖಂಡ್‌ ಮುನಿಸಿಪಲ್‌ ಚುನಾವಣೆಯ ಮತ ಎಣಿಕೆಯೊಂದಿಗೆ ಫ‌ಲಿತಾಂಶಗಳು ಇಂದು ಶುಕ್ರವಾರ ಪ್ರಕಟವಾಗುತ್ತಿದ್ದು  ರಾಜ್ಯದಲ್ಲಿನ ಆಳುವ ಬಿಜೆಪಿ ತನ್ನ ಪಾರಮ್ಯವನ್ನು ತೋರುತ್ತಿದೆ. 

ಅನೇಕ ಪೌರಾಡಳಿತೆಗಳಲ್ಲಿ ಬಿಜೆಪಿ ಪ್ರಬಲ ಲೀಡ್‌ ಸ್ಥಾಪಿಸಿದೆ. ಅನಂತರದ ಬೆಳವಣಿಗೆಯಲ್ಲಿ ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಜಾರ್ಖಂಡ್‌ ಮುಕ್ತಿ ಮೋರ್ಚಾ  (ಜೆಎಂಎಂ) ಮತ್ತು ಜಾರ್ಖಂಡ್‌ ವಿಕಾಸ್‌ ಮೋರ್ಚಾ (ಜೆವಿಎಂ) ಗಮನಾರ್ಹ ಗಳಿಕೆಯನ್ನು ಸ್ಥಾಪಿಸಿವೆ. 

ಜಾರ್ಖಂಡ್‌ನ‌ 34 ಪೌರಾಡಳಿತೆಗಳಿಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಎಂಎಂ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. 

ಜಾರ್ಖಂಡ್‌ ಸಿಎಂ ರಘುಬರ್‌ ದಾಸ್‌ ಅವರು ರಾಜ್ಯದಲ್ಲಿನ ಪೌರಾಡಳಿತೆಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿಯ ವಿಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಅವರೇ ಕಾರಣರಾಗಿದ್ದು ಆ ಕಾರಣಕ್ಕೆ ಅವರನ್ನು ಅಭಿನಂದಿಸಿದ್ದಾರೆ. 

ಟಾಪ್ ನ್ಯೂಸ್

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

4

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-qwe-ewqe

IPL ಸೀಸನ್‌ನಲ್ಲಿ ಸಾವಿರ ಸಿಕ್ಸರ್‌ಗಳ ಹ್ಯಾಟ್ರಿಕ್‌

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.