ಜಸ್ಟ್ ಆಸ್ಕಿಂಗ್ ನೆಟ್ವರ್ಕ್ : ನಟ ರೈ
Team Udayavani, Apr 21, 2018, 7:00 AM IST
ಬೆಂಗಳೂರು: ರಾಜ್ಯದ ಸಮಸ್ಯೆಗಳಿಗೆ ಡಾ|ಯು.ಆರ್.ಅನಂತ ಮೂರ್ತಿ, ಕವಿ ಸಿದ್ದಲಿಂಗಯ್ಯ,ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ಶಿವರಾಮ ಕಾರಂತ, ಪ್ರಸನ್ನ ಮೊದಲಾದವರು ಬೇರೆ ಬೇರೆ ವಲಯದಿಂದ ಸ್ಪಂದಿಸುತ್ತಿದ್ದ ಮಾದರಿಯಲ್ಲಿ ಸೇವೆ ಸಲ್ಲಿಸಲು ಜಸ್ಟ್ ಆಸ್ಕಿಂಗ್ ಫೌಂಡೇಷನ್ ರಾಜ್ಯಾದ್ಯಂತ ನೆಟ್ವರ್ಕ್ ಸಿದ್ಧಪಡಿಸುತ್ತಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ನಮಗೆ ಯಾವುದೇ ರಾಜಕೀಯ ಪಕ್ಷದ ತಣ್ತೀ, ಸಿದ್ಧಾಂತ ಅಗತ್ಯವಿಲ್ಲ. ಉತ್ತಮ ಸರಕಾರ ಬೇಕು. ಪಕ್ಷವೂ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರುವುದನ್ನು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಜಸ್ಟ್ ಆಸ್ಕಿಂಗ್ ಫೌಂಡೇಷನ್ ಆರಂಭಿಸಿದ್ದು, ಈ ವೇದಿಕೆ ಮೂಲಕ ಪ್ರತಿಯೊಬ್ಬರನ್ನು ಪ್ರಶ್ನಿಸುವ ಹಕ್ಕು ಪ್ರತಿಪಾದಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ