ನ್ಯಾ.ರಾಜೇಂದ್ರ ಸಾಚಾರ್ ನಿಧನ
Team Udayavani, Apr 21, 2018, 6:00 AM IST
ನವದೆಹಲಿ: ದೆಹಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ (94) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಗುರುವಾರ ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು 1985 ಆ.6 ರಿಂದ ಅದೇ ವರ್ಷದ ಡಿ.22ರ ವರೆಗೆ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯ ಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
2005ರಲ್ಲಿ ಯುಪಿಎ ಸರ್ಕಾರ ದೇಶದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ನೇಮಿಸಿದ್ದ ಸಮಿತಿ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು. ಜತೆಗೆ ನಾಗರಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ
SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ
ಕಪಿಲ್ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ
AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್
Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್