ಮ್ಯಾಂಗೋ ಚಿಕನ್‌ ಕರಿ ಜತೆ ಮದುವೆಗೆ ತಯಾರಿ!


Team Udayavani, Apr 22, 2018, 4:35 AM IST

33.jpg

ಯು.ಕೆ.ಯ ನಾರ್ತ್‌ ಆ್ಯಂಪ್ಟನ್‌ನಲ್ಲಿರುವ “ಸ್ಯಾಫ್ರನ್‌’ ಎಂಬ ರೆಸ್ಟೋರೆಂಟ್‌ನ ಆಡಳಿತ ಮಂಡಳಿ ಲ್ಯೂಕ್‌ ಎಂಬ ಅಜ್ಞಾತ ವ್ಯಕ್ತಿಯೊಬ್ಬನ ಹಿಂದೆ ಬಿದ್ದಿದೆ. ಹೀಗೆಂದ ಕೂಡಲೇ, ತಿಂದು ಬಿಲ್‌ ಕೊಡದೇ ಓಡಿದ ಗಿರಾಕಿ ಕತೆ ಎಂದುಕೊಳ್ಳಬೇಡಿ. ಸ್ವಾರಸ್ಯ ಇಲ್ಲಿದೆ. ಕೆಲ ದಿನಗಳ ಹಿಂದೆ ಈ ಹೋಟೆಲಿಗೆ ಬಂದಿದ್ದ ಲ್ಯೂಕ್‌ ಎಂಬ ಆಸಾಮಿ, ಈ ಮ್ಯಾಂಗೋ ಚಿಕನ್‌ ಕರಿ ತಿಂದು ಫಿದಾ ಆಗ್ಬಿಟ್ಟಿದ್ದಾನೆ.

ಒಂದೆರಡು ದಿನವಾದ ನಂತರ, “ನಾನು ಮದುವೆಯಾದ್ರೆ ಈ ಮ್ಯಾಂಗೋ ಚಿಕನ್‌ ಕರಿಯನ್ನೇ ಮದುವೆ ಆಗ್ತಿನಿ’ ಅಂತ ಟ್ವೀಟ್‌ ಮಾಡಿದ್ದಾನೆ. ಆ ಟ್ವೀಟ್‌ ಈಗ ವೈರಲ್‌ ಆಗಿ, ಸ್ಯಾಫ್ರನ್‌ ಹೋಟೆಲಿನ ಈ ಖಾದ್ಯಕ್ಕೆ ಭಾರೀ ಭಾರೀ ಬೇಡಿಕೆ ಬಂದುಬಿಟ್ಟಿದೆ. ಇದರಿಂದ ಖುಷಿಯಾಗಿರುವ ಆ ಹೋಟೆಲ್‌ನವರು, ಆ ವ್ಯಕ್ತಿಯನ್ನು ಹುಡುಕಿ ಅವನಿಚ್ಛೆಯಂತೆ ಮ್ಯಾಂಗೋ ಚಿಕನ್‌ ಕರಿ ಜತೆ ವಿವಾಹ ನಡೆಸಲು ನಿರ್ಧರಿಸಿಬಿಟ್ಟಿದ್ದಾರೆ. ತುಂಬಾನೇ ಸೀರಿಯಸ್ಸಾಗಿ ಈ ವ್ಯಕ್ತಿಯ ಹುಡುಕಾಟದಲ್ಲಿದ್ದಾರಂತೆ ಅವರು!

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.