ಕುಕ್ಕೆ: ಟೆಂಪೋ-ಕಾರು ಢಿಕ್ಕಿ; ಐವರು ಗಂಭೀರ


Team Udayavani, Apr 23, 2018, 6:00 AM IST

26.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ- ಜಾಲೂರು  ಮಾರ್ಗ ಮಧ್ಯೆ ಇಂಜಾಡಿ ಬಳಿ ಟೆಂಪೋ ಟ್ರಾವೆಲರ್‌ ಮತ್ತು ಇಂಡಿಕಾ ಕಾರು  ರವಿವಾರ ಪರಸ್ಪರ ಢಿಕ್ಕಿ ಹೊಡೆದು ಮಗು ಸಹಿತ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ  ದೇವರ ದರ್ಶನ ಪಡೆದು  ಸುಬ್ರ ಹ್ಮಣ್ಯ- ಜಾಲೂರು ಮಾರ್ಗವಾಗಿ ಬೆಂಗ ಳೂರು ಕಡೆಗೆ ಟೆಂಪೋ ಟ್ರಾವೆಲ್ಸ್‌ ನಲ್ಲಿ   ವಾಪಸಾಗುತ್ತಿದ್ದರು. ಆಗ  ಮೈಸೂರಿನಿಂದ ಕುಕ್ಕೆಗೆ  ಬರುತ್ತಿದ್ದ ಇಂಡಿಕಾ ಕಾರು  ಢಿಕ್ಕಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ  ದಂಪತಿಗಳಾದ ಹರೀಶ್‌ (47), ರಶ್ಮಿ  (36)  ಮಕ್ಕಳಾದ  ರೋಹಿತ್‌ (7), ಸುಬ್ರಹ್ಮಣ್ಯ (11), ಕಿಶನ್‌ (13), ಪೂರ್ವಿ (13) ಅವರಿಗೆ ತೀವ್ರ ಗಾಯಗಳಾಗಿವೆ. ರಕ್ತದ ಮಡು ವಿನಲ್ಲಿ  ಚಿಂತಾಜನಕ  ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು  ಸ್ಥಳೀಯರು  1ಂ8 ಅಂಬುಲೆನ್ಸ್‌ ಮೂಲಕ  ಪುತ್ತೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಅವರಲ್ಲಿ  ಪೂರ್ವಿಯ ಸ್ಥಿತಿ ಚಿಂತಾನಕವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಆ್ಯಂಬುಲೆನ್ಸ್‌ಗೆ ಪರದಾಟ
ಘಟನೆ ನಡೆದ ತತ್‌ಕ್ಷಣಕ್ಕೆ ಆ್ಯಂಬುಲೆನ್ಸ್‌ ಸಿಗದೆ ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಳಂಬ ವಾಯಿತು.  ಆಗ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ 108  ಆ್ಯಂಬುಲೆನ್ಸ್‌ ಇರಲಿಲ್ಲ. ಸ್ಥಳೀಯರು ಕರೆ ಮಾಡಿದಾಗ ಕಡಬದಿಂದ ಆ್ಯಂಬುಲೆನ್ಸ್‌ ಬರಬೇಕಾಗಿದೆ ಎಂಬ ಉತ್ತರ ಸಿಕ್ಕಿತು. ಬಳಿಕ ಸ್ಥಳೀಯರು ದೇಗುಲಕ್ಕೆ ವಿಷಯ ತಿಳಿಸಿ ದೇಗುಲದ ಆ್ಯಂಬುಲೆನ್ಸ್‌ ತರಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.  

ವಾಹನ ದಟ್ಟಣೆ  ಕಾರಣ
ಬೆಂಗಳೂರು-ಮಂಗಳೂರು ರಾ.ಹೆ ಅಭಿವೃದ್ಧಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದೆ. ಆದ್ದರಿಂದ ಮೈಸೂರು- ಮಡಿಕೇರಿ – ಸುಳ್ಯ- ಜಾಲೂರು-ಸುಬ್ರಹ್ಮಣ್ಯ  ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು, ದಟ್ಟಣೆ ಹೆಚ್ಚುತ್ತಿದೆ.  ಆದ್ದರಿಂದ ಇಲ್ಲಿ ಆಗಾಗ ಅವಘಡಗಳು   ಸಂಭವಿಸುತ್ತಿರುತ್ತವೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ  ಮಡಿಕೇರಿ ಭಾಗದಿಂದ ಹತ್ತಿರವಾಗಿ ಸಂಪರ್ಕಿಸಲು ಇರುವ ಗಾಳಿಬೀಡು-ಕಡಮಕಲ್ಲು- ಕಲ್ಮಕಾರು-ಸುಬ್ರಹ್ಮಣ್ಯ ಕಚ್ಚಾ ರಸ್ತೆಯ ತೊಡಕು ನಿವಾರಿಸಿ ಅದನ್ನು ಅಭಿವೃದ್ಧಿ ಪಡಿಸಿದಲ್ಲಿ ಈ ಮಾರ್ಗದ ದಟ್ಟಣೆ ತಗ್ಗಿಸಬಹುದು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. 
 

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.