ವ್ಯಕ್ತಿ ಮೇಲೆ ಶಾರ್ಕ್‌, ಕರಡಿ, ಹಾವಿನ ಕಡಿತ!


Team Udayavani, Apr 23, 2018, 5:21 AM IST

Shark.jpg

ಕೆಲ ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ವ್ಯಕ್ತಿಗೆ ಕಾಗೆ ಬಿಡದೇ ದಾಳಿ ಮಾಡುತ್ತಿದ್ದ ಪ್ರಕರಣ ಭಾರಿ ಸುದ್ದಿಯಾಗಿತ್ತು. ಅದೇ ಮಾದರಿಯ ಮತ್ತೂಂದು ಘಟನೆ ಇದು. ಕೊಲೋರಾಡದ ಡೈಲಿನ್‌ ಮೆಕ್‌ವಿಲಿಯಮ್ಸ್‌ ಎಂಬಾತನಿಗೆ ನಾಲ್ಕು ವರ್ಷಗಳ ಅವಧಿಯಲ್ಲಿ ಶಾರ್ಕ್‌,
ಕರಡಿ, ಹಾವು ಕಚ್ಚಿ ಗಾಯಗೊಳಿಸಿತ್ತಂತೆ. ತೀರಾ ಇತ್ತೀಚಿನ ಘಟನೆ ಶಾರ್ಕ್‌ ಕಡಿದದ್ದು. ಈಜು ತರಬೇತುದಾರನಾಗಿರುವ ಈತನಿಗೆ ಗುರುವಾರ ಸಮುದ್ರದಲ್ಲಿ ಈಜಾಡುವ ಸಂದರ್ಭದಲ್ಲಿ ಆರರಿಂದ ಎಂಟು ಅಡಿ ಉದ್ದವಿರುವ ಶಾರ್ಕ್‌ ಕಾಲಿಗೆ ಕಚ್ಚಿತ್ತು. ಸಮುದ್ರದಿಂದ 30 ಮೀಟರ್‌ ಕೆಳಗಿನಿಂದ ಈಜುತ್ತಾ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಶಾರ್ಕ್‌ ಕಡಿದದ್ದಕ್ಕೆ 7 ಹೊಲಿಗೆ ಹಾಕಲಾಗಿದೆ. ಕಳೆದ ವರ್ಷ ಈತನ ಮೇಲೆ ಕರಡಿ ದಾಳಿ ಮಾಡಿದ್ದರಿಂದ ತಲೆಗೆ ಗಾಯವಾಗಿತ್ತು. ಅದಕ್ಕೆ 9 ಹೊಲಿಗೆ ಹಾಕಲಾಗಿತ್ತು. ಕೆಲ ವರ್ಷಗಳ ಹಿಂದೆ ಸ್ನೇಹಿತರೊಂದಿಗೆ ಚಾರಣಕ್ಕೆ ತೆರಳಿದ್ದಾಗ ಹಾವೊಂದು ಈತನ  ಮೇಲೆ ಎರಗಿತ್ತಂತೆ. ಬಹಳ ವಿಚಿತ್ರವಾಗಿದೆ ಅಲ್ವ ಅನುಭವ? 

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.