ಒಡಿಶಾದಲ್ಲಿ 400 ವರ್ಷಗಳ ಬಳಿಕ ಒದಗಿದ ಅವಕಾಶ


Team Udayavani, Apr 24, 2018, 11:28 AM IST

Temple-23-4.jpg

ಭುವನೇಶ್ವರ್‌: ಗರ್ಭಗುಡಿಗೆ ಮಹಿಳಾ ಪ್ರವೇಶ ನಿರ್ಬಂಧವಿರುವ ಅನೇಕ ದೇವಾಲಯಗಳು ದೇಶದಲ್ಲಿವೆ. ಆದರೆ, ದೇವಾಲಯ ಪ್ರವೇಶಕ್ಕೆ ಪುರುಷರಿಗೇ ನಿರ್ಬಂಧವಿದ್ದು, 400 ವರ್ಷಗಳ ಬಳಿಕ, ಈಗ ಅನಿವಾರ್ಯ ಕಾರಣಕ್ಕಾಗಿ ದೇಗುಲ ಪ್ರವೇಶಿಸಲು ಅವರಿಗೆ ಅವಕಾಶ ಕೊಟ್ಟ ಅಪರೂಪದ ಪ್ರಸಂಗವೊಂದು ಇಲ್ಲಿದೆ.

ಒಡಿಶಾದ ಕೇಂದ್ರಪರಾ ಜಿಲ್ಲೆಯ ಸತಾಭಯಾ ಹಳ್ಳಿಯಲ್ಲಿ 400 ವರ್ಷಗಳಿಂದ ವಿವಾಹಿತ ದಲಿತ ಮಹಿಳೆಯರೇ ಪೂಜಿಸಿಕೊಂಡು ಬಂದಿದ್ದ ಮಾ ಪಂಚುಬಾರಹಿ ದೇವಾಲಯಕ್ಕೆ ಕಡೆಗೂ ಮೊದಲ ಬಾರಿಗೆ ಪುರುಷರ ಪ್ರವೇಶವಾಗಿದೆ. ದೇಗುಲದ ಗರ್ಭಗುಡಿಯಲ್ಲಿದ್ದ ಐದು ವಿಗ್ರಹಗಳನ್ನು ಪುರುಷರು ಸ್ಪರ್ಶಿಸಿದ್ದಾರೆ. ಎ.20ರವರೆಗೂ ಪುರುಷರ ಪ್ರವೇಶಕ್ಕೆ ನಿರ್ಬಂಧವಿದ್ದ ಈ ದೇಗುಲಕ್ಕೆ, ಈಗ ಅನುಮತಿ ಕೊಟ್ಟಿರುವುದು ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಪುರುಷರು ಪ್ರವೇಶಿಸಿದ್ದೇಕೆ?: ಇದಕ್ಕೆ ಬಲವಾದ ಕಾರಣ ಇದೆ. ಹವಾಮಾನ ವೈಪರೀತ್ಯ ಸೇರಿ ಅನೇಕ ಕಾರಣಗಳಿಂದ ದೇಗುಲ ಶಿಥಿಲಾವಸ್ಥೆಗೆ ತಲುಪಿತ್ತು. ಪ್ರವಾಹದಿಂದ ದೇಗುಲಕ್ಕೆ ಭಾರೀ ಹಾನಿಯಾಗಿತ್ತು. ಪ್ರತಿವರ್ಷವೂ ಇದೇ ಸಮಸ್ಯೆ ತಲೆದೋರುತ್ತಿದ್ದ ಕಾರಣ ಇಲ್ಲಿನ ಜನ ದೇಗುಲವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದರು. ಈ ಹಿನ್ನೆಲೆಯಲ್ಲಿ, ತಲಾ 1.5 ಟನ್‌ ತೂಕವಿದ್ದ ಅಮೃತಶಿಲೆಯ 5 ವಿಗ್ರಹಗಳನ್ನು ಬಗಪಾಟಿಯಾ ಎಂಬಲ್ಲಿಗೆ ಸ್ಥಳಾಂತರಿಸುವ ಉದ್ದೇಶದಿಂದ ಐದು ಮಂದಿ ಪುರುಷರಿಗೆ ದೇಗುಲದ ಒಳ ಪ್ರವೇಶಿಸಲು ಅವಕಾಶ ನೀಡಲಾಯಿತು. ವಿಗ್ರಹ ಸ್ಥಳಾಂತರ ಮಹಿಳಾ ಭಕ್ತರಿಂದ ಸಾಧ್ಯವಾಗದೇ ಇದ್ದಾಗ ಈ ನಿರ್ಧಾರಕ್ಕೆ ಬರಲಾಯಿತು.

ಹಾನಿಗೆ ಪ್ರಮುಖ ಕಾರಣ
– ಸತಾಭಯಾ ಗ್ರಾಮ ಕಳೆದ ಕೆಲವು ದಶಕಗಳಿಂದ ಪ್ರವಾಹದಿಂದ ಹಾನಿ
– ದ್ವೀಪ ಪ್ರದೇಶ ಇದಾಗಿದ್ದರಿಂದ ನೀರಿನ ಮಟ್ಟವೂ ಕೆಲವು ವರ್ಷಗಳಿಂದ ಹೆಚ್ಚಳ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.