ಮಂಡ್ಯ ಕ್ಷೇತ್ರದ ಅಖಾಡದಿಂದ ಹಿಂದೆ ಸರಿಯಲು ಅಂಬಿ ಕೊಟ್ಟ ಕಾರಣ ಇದು!


Team Udayavani, Apr 24, 2018, 1:23 PM IST

Ambareesh.jpg

ಬೆಂಗಳೂರು: ನನಗೆ ಯಾವ ಬೇಸರವೂ ಇಲ್ಲ, ಅಂಬರೀಶ್ ಗೆ ಬೇಸರ ಆಗೋದೇ ಇಲ್ಲ. ಮಂಡ್ಯದ ಜನತೆಯ ಪ್ರೀತಿ, ಅಭಿಮಾನಕ್ಕೆ ಚಿರ ಋಣಿಯಾಗಿದ್ದೇನೆ ಎಂದು ನಟ, ಮಾಜಿ ಸಚಿವ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಕ್ಷೇತ್ರದ ಕಣದಿಂದ ಹಿಂದೆ ಸರಿದ ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ರವಿ ಗಣಿಗ ಟಿಕೆಟ್ ನೀಡಿದ್ದು ಈ ಹಿನ್ನೆಲೆಯಲ್ಲಿ ಅಂಬರೀಶ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ನಿಂದ ಮೂಲೆ ಗುಂಪಾಗಿದ್ದೀರಾ ಎಂಬ ಪ್ರಶ್ನೆಗೆ ನಾನೇನೂ ಟಿಕೆಟ್ ಗೆ ಆಸೆ ಪಟ್ಟಿಲ್ಲ, ಪಟ್ಟಿದ್ದರೆ ಮೂಲೆ ಗುಂಪಾಗುತ್ತಿದ್ದೆ ಎಂದು ತಿರುಗೇಟು ನೀಡಿದ್ದಾರೆ. ಆಗ ನನ್ನ ವಿರೋಧಿಸಿದವರೆಲ್ಲಾ ಈಗ ಕಾಂಗ್ರೆಸ್ಸಿನಲ್ಲಿದ್ದಾರೆ. ಕೇಂದ್ರ, ರಾಜ್ಯ ಸಚಿವ ಸ್ಥಾನ ನೀಡಿದೆ. ಹೀಗಾಗಿ ಕಾಂಗ್ರೆಸ್ ಗೆ ದ್ರೋಹ ಬಗೆಯೋದಿಲ್ಲ ಎಂದರು.

ನನ್ನ ಆರೋಗ್ಯ ಚೆನ್ನಾಗಿಲ್ಲ. ಹೀಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಇನ್ಮುಂದೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇತ್ತೀಚೆಗೆ ನನಗೆ ಓಡಾಡಲು ಆಗ್ತಿಲ್ಲ ಎಂದು ಹೇಳಿದರು.

ಮಂಡ್ಯದಲ್ಲಿ ನಾನಿಲ್ಲ ಅಂದ್ರೆ ಇನ್ನೊಬ್ಬ ನಾಯಕ ಹುಟ್ಟುತ್ತಾನೆ. ಕಾಂಗ್ರೆಸ್ ಹೈಕಮಾಂಡ್ ಗೆ ಯಾವ ಹೆಸರನ್ನೂ ಸೂಚಿಸಿಲ್ಲ ನಾನು. ರಮ್ಯಾಗೂ ಟಿಕೆಟ್ ಕೊಡಬಹುದಿತ್ತು. ನಾನು ಎಲ್ಲವನ್ನೂ ಯೋಚಿಸಿಯೇ ನಿರ್ಧಾರ ಕೈಗೊಂಡಿದ್ದೇನೆ.

ಆಪ್ತರಿಗೆ ಟಿಕೆಟ್ ಕೊಡಿ ಎಂದು ಹೇಳಲ್ಲ:

ನಾನು ಆಪ್ತರಿಗೆ ಟಿಕೆಟ್ ಕೊಡಿ ಎಂದು ಕೇಳಿಲ್ಲ. ಯಾಕೆಂದರೆ ಆಪ್ತರಿಗೆ ಕೊಡಿ ಎಂದ ಮೇಲೆ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನನ್ನ ಮೇಲಿರುತ್ತದೆ. ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತನಾಗುತ್ತಿದ್ದೇನೆ. ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ಬೇಕಾದರೂ ಕೊಡಲಿ ಎಂದು ಅಂಬರೀಶ್ ತಿಳಿಸಿದರು.

3 ತಿಂಗಳಿಂದ ಎಲ್ಲ ಪಕ್ಷದವರೂ ಆಫರ್ ಕೊಟ್ಟಿದ್ದರು!

ನನಗೇನೂ ಯಾವ ಆಸೆಯೂ ಇಲ್ಲ. ಕಳೆದ ಮೂರು ತಿಂಗಳಿನಿಂದ ನನಗೆ ಬೇರೆ, ಬೇರೆ ಪಕ್ಷದವರು ದುಂಬಾಲು ಬಿದ್ದಿದ್ದರು ಎಂದು ಅಂಬರೀಶ್ ಹೇಳಿದಾಗ, ಯಾವ ಪಕ್ಷದವರು ಎಂಬ ಪ್ರಶ್ನೆಗೆ ಎಲ್ಲಾ ಪಕ್ಷದವರು ಎಂದು ಜಾಣ್ಮೆಯ ಉತ್ತರ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನ್ ಆಗುತ್ತೋ ಏನೋ..ಸಿದ್ದರಾಮಯ್ಯನವರು ಧೈರ್ಯದಿಂದ ಚುನಾವಣೆ ಎದುರಿಸಬೇಕು. ಸಿದ್ದರಾಮಯ್ಯ ಸಿಎಂ ಆಗಲು ನಾನೂ ಕಾರಣ. ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸಬಾರದಿತ್ತು ಎಂದು ಅಂಬಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.