ಸಂಸತ್‌ನಲ್ಲೂ ಕಾಸ್ಟಿಂಗ್‌ ಕೌಚ್‌: ರೇಣುಕಾ ಚೌಧರಿಯ ಅಚ್ಚರಿಯ ಹೇಳಿಕೆ


Team Udayavani, Apr 25, 2018, 7:25 AM IST

Renuka-24-4.jpg

ಹೊಸದಿಲ್ಲಿ: ದೇಶಾದ್ಯಂತ ಸುದ್ದಿಯಾಗುತ್ತಿರುವ ‘ಕಾಸ್ಟಿಂಗ್‌ ಕೌಚ್‌’ (ಲೈಂಗಿಕ ತೃಷೆಗಾಗಿ ಆಮಿಷ ಒಡ್ಡುವುದು) ಚಿತ್ರರಂಗದಲ್ಲಷ್ಟೇ ಅಲ್ಲ, ಎಲ್ಲಾ ಕ್ಷೇತ್ರಗಳಲ್ಲಿಯೂ ಇದೆ. ಸಂಸತ್‌ ಕೂಡ ಇದರಿಂದ ಹೊರತಾಗಿಲ್ಲ ಎಂಬ ಅಚ್ಚರಿಯ ಹೇಳಿಕೆಯನ್ನು ಸಂಸತ್‌ನ ಮಾಜಿ ಸದಸ್ಯೆ, ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ನೀಡಿದ್ದಾರೆ.

ಬಾಲಿವುಡ್‌ ಕೊರಿಯೋಗ್ರಾಫ‌ರ್‌ ಸರೋಜ್‌ ಖಾನ್‌, ಚಲನಚಿತ್ರ ಕ್ಷೇತ್ರದಲ್ಲಿನ ‘ಕಾಸ್ಟಿಂಗ್‌ ಕೌಚ್‌’ ಸಂಸ್ಕೃತಿ ಸಮರ್ಥಿಸಿಕೊಂಡ ಬೆನ್ನಲ್ಲೇ ರೇಣುಕಾರಿಂದ ಈ ಹೇಳಿಕೆ ಹೊರಬಿದ್ದಿದೆ. ‘ಕಾಸ್ಟಿಂಗ್‌ ಕೌಚ್‌ ಕೇವಲ ಚಿತ್ರರಂಗದಲ್ಲಷ್ಟೇ ಅಲ್ಲ. ಎಲ್ಲಾ ಕಡೆ ಇದೆ. ಅಷ್ಟಕ್ಕೂ ಇದು ಯಾರಿಗೂ ಗೊತ್ತಿರದ ಸತ್ಯವೇನಲ್ಲ. ಊಹಿಸಿಕೊಳ್ಳಲಿಕ್ಕೆ ಸಾಧ್ಯವಿಲ್ಲದ ರೀತಿ ಸಂಸತ್‌ನಲ್ಲೂ ಇದು ಬೆಳೆದುಬಂದಿದೆ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಇದಕ್ಕೆ ಇದು ಸಕಾಲ” ಎಂದಿದ್ದಾರೆ ರೇಣುಕಾ. 

ಸರೋಜ್‌ ಖಾನ್‌ ಹೇಳಿದ್ದೇನು?: ಕೊರಿಯೋಗ್ರಾಫ‌ರ್‌ ಸರೋಜ್‌ ಖಾನ್‌ ಮಂಗಳವಾರ ಕಾಸ್ಟಿಂಗ್‌ ಕೌಚ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. ಇದರಿಂದ ಕಡೇ ಪಕ್ಷ ಜೀವನೋಪಾಯಕ್ಕೆ ಕೆಲಸವಾದರೂ ಲಭ್ಯವಾಗುತ್ತದೆ. ಕಾಸ್ಟಿಂಗ್‌ ಕೌಚ್‌ ಹೆಸರಿನಲ್ಲಿ ನಡೆಯುವ ಲೈಂಗಿಕತೆಯ ಬೇಡಿಕೆಗಳು ಪರೋಕ್ಷ ಸಮ್ಮತಿಯ ನಂತರವೇ ನಡೆವಂಥ‌ದ್ದು. ಬಲವಂತವಾಗಿ ಆಗುವಂಥದ್ದಲ್ಲ. ಕೇವಲ ಚಿತ್ರರಂಗವನ್ನಷ್ಟೇ ಟಾರ್ಗೆಟ್‌ ಮಾಡುವುದೇಕೆ? ಚಿತ್ರರಂಗ ಕನಿಷ್ಠಪಕ್ಷ ಅನ್ನವನ್ನಾದರೂ ನೀಡುತ್ತದೆ, ರೇಪ್‌ ಮಾಡಿ ಬಿಟ್ಟು ಓಡಿಹೋಗುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.