ಸೈನಾ, ಸಿಂಧು ದ್ವಿತೀಯ ಸುತ್ತಿಗೆ


Team Udayavani, Apr 26, 2018, 6:00 AM IST

206.jpg

ವುಹಾನ್‌ (ಚೀನ): ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಅಮೋಘ ನಿರ್ವಹಣೆಯ ಬಳಿಕ ಭಾರತೀಯ ಶಟ್ಲರ್‌ಗಳಾದಕಾಮನ್ವೆಲ್ತ್‌ ಗೇಮ್ಸ್‌ಮತ್ತು ಕಿದಂಬಿ ಶ್ರೀಕಾಂತ್‌ ಅವರು ಏಷ್ಯನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಅಭಿಯಾನವನ್ನು ಯಶಸ್ವಿಯಾಗಿ ಆರಂಭಿಸಿದ್ದಾರೆ.

ಸೈನಾ ಮತ್ತು ಸಿಂಧು ನೇರ ಗೇಮ್‌ಗಳ ಜಯದೊಂದಿಗೆ ದ್ವಿತೀಯ ಸುತ್ತಿಗೇರಿದರೆ ಶ್ರೀಕಾಂತ್‌ ಕಠಿನ ಹೋರಾಟದಲ್ಲಿ ಗೆಲುವು ಒಲಿಸಿಕೊಂಡರು. ಸೈನಾ ಸಿಂಗಾಪುರದ ಯಿಯೊ ಜಿಯಾ ಮಿನ್‌ ಅವರನ್ನು 21-12, 21-9 ಗೇಮ್‌ಗಳಿಂದ ಮಣಿಸಿದರೆ ಸಿಂಧು ಚೈನೀಸ್‌ ತೈಪೆಯ ಪೈ ಯು ಪೊ ಅವರನ್ನು 21-14, 21-19 ಗೇಮ್‌ಗಳಿಂದ ಉರುಳಿಸಿದರು. 

ಮಾಜಿ ನಂ. ವನ್‌ ಸೈನಾ ಮುಂದಿನ ಸುತ್ತಿನಲ್ಲಿ ಚೀನದ ಗಾವೊ ಫ್ಯಾಂಗ್‌ಝೀ ಹಾಗೂ ಸಿಂಧು ಚೀನದ ಇನ್ನೋರ್ವ ತಾರೆ ಚೆನ್‌ ಕ್ಸಿಯೊಕ್ಸಿನ್‌ ಅವರನ್ನು ಎದುರಿಸಲಿದ್ದಾರೆ. ಅಗ್ರ ಶ್ರೇಯಾಂಕದ ಶ್ರೀಕಾಂತ್‌ ಮೊದಲ ಗೇಮ್‌ ಕಳೆದುಕೊಂಡರೂ ಜಪಾನಿನ ಕೆಂಟ ನಿಶಿಮೊಟೊ ಅವರನ್ನು 13-21. 21-16, 21-16 ಗೇಮ್‌ಗಳಿಂದ ಉರುಳಿಸಲು ಯಶಸ್ವಿಯಾದರು. ದ್ವಿತೀಯ ಸುತ್ತಿನಲ್ಲಿ ಅವರು ಹಾಂಕಾಂಗ್‌ನ ವಾಂಗ್‌ ವಾಂಗ್‌ ಕಿ ವಿನ್ಸೆಂಟ್‌ ಅವರನ್ನು ಎದುರಿಸಲಿದ್ದಾರೆ.

ಆದರೆ ಸಮೀರ್‌ ವರ್ಮ ಮೊದಲ ಸುತ್ತಿನಲ್ಲಿಯೇ ಸೋತು ಹೊರಬಿದ್ದಿದ್ದಾರೆ. ಅವರು ಚೈನೀಸ್‌ ತೈಪೆಯ ಚೋ ತಿಯಾನ್‌ ಚೆನ್‌ ಅವರಿಗೆ 21-23, 17-21 ಗೇಮ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.