ಗಣಿಗ ರವಿ ಭೇಟಿಗೆ ಸಿಗದ ಅಂಬರೀಶ್
Team Udayavani, Apr 26, 2018, 7:40 AM IST
ಬೆಂಗಳೂರು: ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿ, ಹಾಲಿ ಶಾಸಕ ಅಂಬರೀಶ್ ಅವರನ್ನು ಭೇಟಿ ಮಾಡಲು ಆಗಮಿಸುವ ಮೊದಲೇ ಅಂಬರೀಶ್ ಮನೆಯಿಂದ ತೆರಳಿದ ಪ್ರಸಂಗ ನಡೆದಿದೆ.
ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅಂಬರೀಶ್ರನ್ನು ಮಂಡ್ಯದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲು ಮನವಿ ಮಾಡಿಕೊಳ್ಳಲು ರವಿ ಗಣಿಗ ಬೆಂಗಳೂರಿನ ಅಂಬರೀಶ್ ಅವರ ಮನೆಗೆ ಭೇಟಿಗೆ ಹೊರಟಿದ್ದರು. ಈಮಾಹಿತಿ ಪಡೆದ ಅಂಬರೀಶ್ ಐಪಿಎಲ್ ಕ್ರಿಕೆಟ್ ನೋಡುವ ನೆಪದಲ್ಲಿ ಮನೆಯಿಂದ ಹೊರ ಹೋದರು.
ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅಂಬರೀಶ್,”ನಾನೇ ಮಂಡ್ಯದಲ್ಲಿ ಅಭ್ಯರ್ಥಿ,ನಾನು ಕ್ರಿಕೆಟ್ ಮ್ಯಾಚ್ ನೋಡಲು ಹೋಗುತ್ತಿದ್ದೇನೆ’ ಎಂದು ಹೇಳಿ ಹೊರಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್