ಉಪ್ಪಿನಂಗಡಿ: ಚುನಾವಣೆ ಘೋಷಣೆ ಬೆನ್ನಲ್ಲೇ ಬಸ್‌ ಗಳ ಕೊರತೆ


Team Udayavani, Apr 26, 2018, 11:16 AM IST

26-April-6.jpg

ಉಪ್ಪಿನಂಗಡಿ: ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಉಪ್ಪಿನಂಗಡಿಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ಕೊರತೆ ಕಂಡು ಬರುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಪುತ್ತೂರು ತಾಲೂಕಿನ ಬೆಳೆಯುತ್ತಿರುವ ನಗರಗಳಲ್ಲಿ ಉಪ್ಪಿನಂಗಡಿಯೂ ಒಂದಾಗಿದ್ದು, ಪ್ರಮುಖ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರವೂ ಆಗಿದೆ. ಮಂಗಳೂರಿಗೆ ಇಲ್ಲಿಂದ 10 ನಿಮಿಷಕ್ಕೆ ಒಂದ ರಂತಿದ್ದ ಕೆಎಸ್ಸಾರ್ಟಿಸಿ ಬಸ್‌ ಈಗ ಗಂಟೆಗೊಂದು ಆಗಿದೆ. ಇನ್ನೊಂದೆಡೆ ಕಾಂಕ್ರೀಟ್‌ ಕಾಮಗಾರಿಗಾಗಿ ಶಿರಾಡಿ ಘಾಟ್‌ ಬಂದ್‌ ಆಗಿರುವುದರಿಂದ ನೆಲ್ಯಾಡಿ, ಉದನೆ, ಶಿರಾಡಿ, ಗುಂಡ್ಯ ಭಾಗದ ಕಡೆ ಬಸ್‌ಗಳೇ ಪಯಣಿಸುತ್ತಿಲ್ಲ. ಈ ಭಾಗದ ಜನರು ಸಾರಿಗೆ ಸಮಸ್ಯೆಯಿಂದ ಸಂಕಷ್ಟಕ್ಕೆ ಈಡಾಗಿದ್ದಾರೆ.

ವೇಳಾಪಟ್ಟಿಯಲ್ಲಿದ್ದರೂ ಚುನಾವಣೆಯ ಕೆಲಸ ಹಾಗೂ ಇತರ ಕಾರಣಗಳಿಂದಾಗಿ ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲದೆ ಜನ ಸಾಮಾನ್ಯರು ಪರದಾಡುವ ಸ್ಥಿತಿ ಬಂದಿದೆ

ನಿಲ್ದಾಣವೇ ಗತಿ!
ಸಂಜೆ ಏಳು ಗಂಟೆಯ ಬಳಿಕ ಉಪ್ಪಿನಂಗಡಿಯಿಂದ ಮಂಗಳೂರು, ಧರ್ಮಸ್ಥಳ, ನೆಲ್ಯಾಡಿ, ಉದನೆ, ಶಿರಾಡಿ ಹಾಗೂ ಗುಂಡ್ಯದ ಕಡೆಗೆ ಬಸ್‌ ಗಳನ್ನು ಬಿಡುತ್ತಿಲ್ಲ. ಮಂಗಳೂರಿಗೆ ಬಸ್‌ ಇಲ್ಲದ್ದರಿಂದ ಬಿಳಿಯೂರು, ಪೆರ್ನೆ, ಮಾಣಿ, ಬಿ.ಸಿ. ರೋಡ್‌ ಕಡೆಗೆ ಹೋಗುವವರಿಗೂ ತೊಂದರೆಯಾಗಿದೆ. ಧರ್ಮಸ್ಥಳ ಕಡೆಗೂ ಬಸ್‌ ಇಲ್ಲದೆ ಕರಾಯ, ಕಲ್ಲೇರಿ, ಕುಪ್ಪೆಟ್ಟಿ, ಗೇರುಕಟ್ಟೆ, ಗುರುವಾಯನಕೆರೆ, ಬೆಳ್ತಂಗಡಿ ಭಾಗದ ಜನರಿಗೂ ಬಿಸಿ ತಟ್ಟಿದೆ.

ಸರಿಪಡಿಸುತ್ತೇವೆ
ಚುನಾವಣೆಯ ಕೆಲಸಗಳಿಗಾಗಿ ಬಸ್‌ ಗಳನ್ನು ನೀಡಲಾಗಿದೆ. ಬಸ್‌ಗಳ ಕೊರತೆಯಿಂದಾಗಿ ಕೆಲವು ಕಡೆ ಸಾರಿಗೆ ಸಂಚಾರ ವನ್ನು ಸ್ಥಗಿತಗೊಳಿಸಬೇಕಾದ ಸ್ಥಿತಿ ಬಂದಿದೆ. ಎರಡು ಅಥವಾ ಮೂರು ದಿನಗಳಲ್ಲಿ ಈ ಸಮಸ್ಯೆಯನ್ನು ಸರಿಪಡಿಸಲಾಗುವುದು.
 – ವಿಭಾಗೀಯ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.