ಹರ್ಷಿಕಾಗೂ ಕಾಸ್ಟಿಂಗ್‌ ಕೌಚ್‌ ಅನುಭವ


Team Udayavani, Apr 26, 2018, 4:58 PM IST

harshika-poonacha.jpg

ಹರ್ಷಿಕಾ ಪೂಣಚ್ಚ ಈ ಹಿಂದೆ ಬಾಲಿವುಡ್‌ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿನ ಎರಡು ಹಿಂದಿ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ ಎಂಬ ಸುದ್ದಿ ಇದೇ ಬಾಲ್ಕನಿಯಲ್ಲಿ ಬಂದಿತ್ತು. ಅದಾಗಿ ಸ್ವಲ್ಪ ದಿನಗಳ ಬಳಿಕ ಹರ್ಷಿಕಾ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸುತ್ತಿಲ್ಲ ಎಂದು ಹೇಳಿದ್ದರು. ಆದರೆ, ಯಾಕೆ ನಟಿಸುತ್ತಿಲ್ಲ ಎಂಬುದಕ್ಕೆ ಸ್ಪಷ್ಟ ಉತ್ತರ ಕೊಟ್ಟಿರಲಿಲ್ಲ. ಅವರೀಗ ಅದಕ್ಕೊಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅವರೇ ಹೇಳುವಂತೆ, “ಬಾಲಿವುಡ್‌ ಆಫ‌ರ್‌ ಬಿಡಲು ಕಾರಣ ಕಾಸ್ಟಿಂಗ್‌ ಕೌಚ್‌. ಹೌದು, ನನಗೂ ಕಾಸ್ಟಿಂಗ್‌ ಕೌಚ್‌ ಅನುಭವ ಆಗಿದೆ.

ಬಾಲಿವುಡ್‌ ಆಫ‌ರ್‌ ಬಂದಿದ್ದು ಸುಳ್ಳಲ್ಲ. ಎರಡು ಹಿಂದಿ ಚಿತ್ರಗಳಿಗೆ ಅಗ್ರಿಮೆಂಟ್‌ ಕೂಡ ಮಾಡಿಕೊಂಡಿದ್ದೆ. ಇನ್ನೇನು ಅಡ್ವಾನ್ಸ್‌ ಆಗಬೇಕು ಎನ್ನುವಷ್ಟರಲ್ಲಿ, ಅಲ್ಲಿನ ಮ್ಯಾನೇಜರ್‌ ಒಬ್ಬರು, ಕಮಿಟ್‌ಮೆಂಟ್‌ ಇರುತ್ತೆ ಅಂದಾಗ, ತಕ್ಷಣವೇ ನಾನು ಆ ಎರಡು ಪ್ರಾಜೆಕ್ಟ್ ಕೈ ಬಿಟ್ಟು, ಫ್ಲೈಟ್‌ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಬಾಲಿವುಡ್‌ನ‌ಲ್ಲಿ ನನಗದು ಬ್ಯಾಡ್‌ ಎಕ್ಸ್‌ಪೀರಿಯನ್ಸ್‌ ಆಯ್ತು. ಪ್ರತಿಯೊಂದು ಅನುಭವ ಕೂಡ ಹೊಸದಾಗಿಯೇ ಇರುತ್ತೆ. ಆದರೆ, ಬಾಲಿವುಡ್‌ನ‌ಲ್ಲಿ ನನಗೆ ಆ ರೀತಿ ಆಗಿದ್ದು ಮರೆಯುವಂತಿಲ್ಲ. ಬೆಂಗಳೂರಿಗೆ ಬಂದಾಗ, ಎಷ್ಟೋ ಜನ ಬಾಲಿವುಡ್‌ ಸಿನಿಮಾಗಳ ಸುದ್ದಿ ಸುಳ್ಳು ಅಂತಾನೂ ಭಾವಿಸಿಕೊಂಡರು. ಆದರೆ, ನಿಜ ಸುದ್ದಿ ಏನೆಂಬುದು ನನಗಷ್ಟೇ ಗೊತ್ತು. ಅದನ್ನು ಹೇಳಿಕೊಳ್ಳುವುದಕ್ಕೂ ನನಗೆ ಇಷ್ಟವಿರಲಿಲ್ಲ. ಈಗ ಬಾಲಿವುಡ್‌ ಸಿನಿಮಾ ವಿಷಯ ಬಂದಾಗ ಅನಿವಾರ್ಯವಾಗಿ ಹೇಳಿಕೊಳ್ಳಬೇಕಾಗಿದೆ ಎನ್ನುತ್ತಾರೆ ಹರ್ಷಿಕಾ.

ನನಗೆ ದೇವರು ಸಾಕಷ್ಟು ಆಯ್ಕೆಗಳನ್ನು ಕೊಟ್ಟಿದ್ದಾನೆ. ಹಾಗಂತ ಶಾರ್ಟ್‌ಕಟ್‌ ರೂಟ್‌ನಲ್ಲಿ ಹೋಗುವುದು ಇಷ್ಟವಿಲ್ಲ. ಅಂತಹ ಚಿತ್ರಗಳೂ ನನಗೆ ಬೇಕಿಲ್ಲ ಅಂತಾನೇ ಅಲ್ಲಿಂದ ಹಿಂದಿರುಗಿ ಬಂದೆ. ಎಲ್ಲರೂ ಹಾಗೇ ಇರುವುದಿಲ್ಲ. ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ್ದೇನೆ. ನನ್ನೊಂದಿಗೆ ಯಾರೊಬ್ಬರೂ ಹಾಗೇ ಕೆಟ್ಟದ್ದಾಗಿ ನಡೆದುಕೊಂಡಿಲ್ಲ. ನಾನು ಕನ್ನಡ ಚಿತ್ರರಂಗಕ್ಕೆ ಬಂದಾಗ, 15 ವರ್ಷ ವಯಸ್ಸು. ಇಲ್ಲಿಗೆ ಬಂದು 11 ವರ್ಷಗಳಾಗಿವೆ. ಇಷ್ಟು ವರ್ಷಗಳಲ್ಲಿ ಅಂತಹ ಯಾವುದೇ ಕೆಟ್ಟ ಅನುಭವ ಆಗಿಲ್ಲ. ಇಲ್ಲಿ ಯಾರೋ ಒಂದಿಬ್ಬರು ಹಾಗೆ ಇರುತ್ತಾರೆ ಅಂದ ಮಾತ್ರಕ್ಕೆ  ಎಲ್ಲರೂ ಹಾಗೆಯೇ ಇರುವುದಿಲ್ಲ. ನಿಜ ಹೇಳುವುದಾದರೆ, ಸೌತ್‌ ಫಿಲ್ಮ್ ಇಂಡಸ್ಟ್ರಿಯಲ್ಲಿ ನನಗಂತೂ ಅಂತಹ ಯಾವುದೇ ಅನುಭವ ಆಗಿಲ್ಲ ಎಂದಷ್ಟೇ ಹೇಳುತ್ತಾರೆ ಹರ್ಷಿಕಾ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.