ಉರ್ವಸ್ಟೋರ್‌-ಚಿಲಿಂಬಿ: ವಿದ್ಯುತ್‌ ಕಂಬ ರಸ್ತೆಯ ಬದಿಗೆ ಸರಿಸಿ


Team Udayavani, Apr 29, 2018, 10:05 AM IST

29-April-2.jpg

ಮಹಾನಗರ: ಉರ್ವಸ್ಟೋರ್‌-ಚಿಲಿಂಬಿ ರಸ್ತೆಯ ಎಡಭಾಗದಲ್ಲಿ, ವಾಹನಗಳ ನಿಲುಗಡೆಗೆ ಮೀಸಲಿಟ್ಟಿರುವ ರಸ್ತೆಯ ಜಾಗದಲ್ಲಿ ಕೆಲವು ಕಡೆ ವಿದ್ಯುತ್‌ ಕಂಬಗಳಿದೆ. ಅದಕ್ಕೆ ತಾಗಿಕೊಂಡೇ ಹಂಪ್‌ ಸೇರಿದಂತೆ ಇನ್ನಿತರ ಸೂಚನ ಫಲಕವನ್ನು ಇರಿಸಿರುವುದು ಅಪಾಯವನ್ನು ಆಹ್ವಾನಿಸಿದಂತಿದೆ.

ಬಹಳ ಸಂಖ್ಯೆಯಲ್ಲಿ ಬಸ್‌ಗಳು ಮತ್ತು ದೊಡ್ಡ ವಾಹನಗಳು ಆ ರಸ್ತೆಯಲ್ಲಿ ಸಾಗುವುದರಿಂದ ರಸ್ತೆಯಿಂದ ಸ್ವಲ್ಪ ಎಡಗಡೆಗೆ ಬಂದರೆ ಫಲಕಕ್ಕೆ ಮತ್ತು ಅದರ ಕೆಳಗೆ ಅಳವಡಿಸಿದಂತಹ ಕಬ್ಬಿಣದ ರಾಡ್‌ ಗೆ ತಾಗುವ ಸಾಧ್ಯತೆಯಿದ್ದು, ಇದರಿಂದಾಗಿ ವಾಹನಗಳಿಗೆ ಮತ್ತು ನಾಗರಿಕರಿಗೆ ತೊಂದರೆಯಾಗಬಹುದು.

ಆದುದರಿಂದ ವಿದ್ಯುತ್‌ ದೀಪದ ಕಂಬಗಳನ್ನು ರಸ್ತೆಯ ಬದಿಗೆ ಸರಿಸು ವುದರೊಂದಿಗೆ ಫಲಕವನ್ನು ಚಾಲಕರಿಗೆ ಸರಿಯಾಗಿ ಕಾಣುವಂತೆ ಕಂಬದ ಸಮೀ ಪವೇ ಅಳವಡಿಸಿದರೆ ವಾಹನ, ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ.

ಒಂದು ವೇಳೆ ಕಂಬಗಳನ್ನು ಈಗಿರುವ ಜಾಗದಿಂದ ಸರಿಸಲು ಸಾಧ್ಯವಿಲ್ಲವಾದರೆ ಕಂಬದ ಸುತ್ತಲೂ ತಡೆ ಬೇಲಿಯನ್ನು ನಿರ್ಮಿಸಬೇಕು. ಸೂಚನ ಫಲಕ ಗಳನ್ನು ರಸ್ತೆ ಬದಿಯಿಂದ ಫ‌ುಟ್‌ಪಾತ್‌ ಬದಿಗೆ ಸ್ಥಳಾಂತರಿಸಿದರೆ ಅಪಾಯ ಕಡಿಮೆ ಯಾಗಬಹುದು. ಸಂಬಂಧಪಟ್ಟಂತಹ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸ್ಥಳಿಯರಾದ ವಿಶ್ವನಾಥ್‌ ಕೋಟೆಕಾರ್‌ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.