EVM ಮೌಲ್ಯವರ್ಧಿತ ಬಳಕೆ ಸಾಧ್ಯ


Team Udayavani, Apr 30, 2018, 9:00 AM IST

EVM-29-4.jpg

ಪುತ್ತೂರು: ಉದ್ಯೋಗ ನಿಮಿತ್ತ ಜನರು ಹುಟ್ಟೂರನ್ನು ತೊರೆದು ಎಲ್ಲೆಲ್ಲೋ ನೆಲೆಸಿರುತ್ತಾರೆ. ಮತದಾನ ದಿನ ಬಂತೆಂದರೆ ಊರಿಗೆ ಬರುವ ಅನಿವಾರ್ಯತೆ ಎಲ್ಲರದು. ಪ್ರಸ್ತುತ ತಂತ್ರಜ್ಞಾನ ಎಷ್ಟೋ ಮುಂದುವರಿದಿದೆ. ಹಾಗಿರುವಾಗ ಮತದಾರ ಎಲ್ಲಿ ಇದ್ದಾನೋ ಅಲ್ಲೇ ಇದ್ದುಕೊಂಡು ತನ್ನ ಕ್ಷೇತ್ರದ ತನ್ನ ನೆಚ್ಚಿನ ಅಭ್ಯರ್ಥಿಗೆ ಮತದಾನ ಮಾಡುವಂತಿದ್ದರೆ ಚೆನ್ನಲ್ಲವೆ? ಎಲೆಕ್ಟ್ರಾನಿಕ್‌ ವೋಟಿಂಗ್‌ ಮೆಷಿನ್‌ನಲ್ಲಿ ಇಂತಹ ತಂತ್ರಜ್ಞಾನ ಸಾಧ್ಯವಿಲ್ಲವೇ? ಸಣ್ಣಪುಟ್ಟ ಮಾರ್ಪಾಡಿನೊಂದಿಗೆ ಇದು ಸಾಧ್ಯ. ಹೇಗೆನ್ನುತ್ತೀರಾ? ನನ್ನದೊಂದು ಸಲಹೆ ಇಲ್ಲಿದೆ…

EVM ಯಂತ್ರದಲ್ಲಿ ಬೆರಳಚ್ಚು ಸಂವೇದಕ ಬಳಸಬೇಕು ಹಾಗೂ ಸರಿಯಾದ ವ್ಯಕ್ತಿಯೇ ಮತಚಲಾಯಿಸಲು ಬಂದಿಹನೇ ಎಂದು ಪತ್ತೆಹಚ್ಚಿ, ಹೌದೆಂದಾದಲ್ಲಿ ಮಾತ್ರ ಮತ ಚಲಾಯಿಸಲು ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಕೂಡಲೇ ಅಲರ್ಟ್‌ ಆಗಬೇಕು. ಮತಗಟ್ಟೆಯ ಅಧಿಕಾರಿಗಳು ಮತ ಚಲಾಯಿಸಲು ಬಂದ ವ್ಯಕ್ತಿಯ ವೋಟರ್‌ ಐಡಿ ಸಂಖ್ಯೆ ಹಾಗೂ ಆಧಾರ್‌ ಸಂಖ್ಯೆಯನ್ನು ಗಣಕಯಂತ್ರದಲ್ಲಿ ನಮೂದಿಸಿ, ಆತನ ಗುರುತನ್ನು ಖಚಿತಪಡಿಸಿ ಬಳಿಕ ಮತ ಚಲಾಯಿಸಲು ಅನುವು ಮಾಡಬೇಕು. ಆತ ಚಲಾಯಿಸಿದ ಮತ ಆತನ ವೋಟರ್‌ ಐಡಿಯ ಕ್ಷೇತ್ರಕ್ಕನುಗುಣವಾಗಿ ಆತನ ಕೇತ್ರದ ಅಭ್ಯರ್ಥಿಗೆ ಮತ ಚಲಾವಣೆಗೊಳ್ಳಬೇಕು. ಹೀಗೆ ಮಾಡಿದ್ದೇ ಆದರೆ ಯಾರು ಯಾವುದೇ ಮತಗಟ್ಟೆಯಲ್ಲಿ ಬೇಕಾದರೂ ಮತ ಚಲಾಯಿಸಬಹುದು. ಇದರಿಂದ ಸಮಯ, ಓಡಾಟದ ಖರ್ಚು ಅಲ್ಲದೇ ಕಳ್ಳ ಮತದಾನವನ್ನೂ ತಡೆಗಟ್ಟಬಹುದು. ಹೇಗೂ ಸರಕಾರ ಆಧಾರ್‌ ವಿತರಣೆ, ಜೋಡಣೆಗೆ ದುಡ್ಡು ವ್ಯಯಿಸುತ್ತಿದೆ. ಅದರ ಜತೆಗೇ ಫ‌ೂಲ್‌ ಪ್ರೂಫ್ ಓಟಿಂಗ್‌ ಪ್ರಕ್ರಿಯೆ ಜಾರಿ ಮಾಡಬಹುದು. ಹೆಚ್ಚುಕಮ್ಮಿ ಸಿಮ್‌ ಕಾರ್ಡ್‌ ಹಾಗೂ ಪೇಟಿಎಂಗೆ ಆಧಾರ್‌ ಜೋಡಣೆಗೆ ಇದೇ ಕ್ರಮ ಅನುಸರಿಸುತ್ತಿರುವುದು. ಅದೇ ತಂತ್ರಜ್ಞಾನ ಬಳಸಿ ವೋಟಿಂಗ್‌ ಯಂತ್ರದಲ್ಲೂ ಮಾರ್ಪಾಡು ತರಬಹುದು ಎಂಬುದು ದೂರದ ಊರಿನಲ್ಲಿರುವ ಮತದಾರನಾಗಿ ನನ್ನ ಅಭಿಪ್ರಾಯ.

— ಆದಿತ್ಯ ಕೆ., ಪುತ್ತೂರು

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.