ಸುಂದರ, ಸ್ವತ್ಛ ಮಂಗಳೂರು ನಿರ್ಮಾಣ: ಡಿ. ವೇದವ್ಯಾಸ ಕಾಮತ್‌


Team Udayavani, Apr 30, 2018, 10:49 AM IST

swacha-sundara.jpg

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್‌ ಅವರು ರವಿವಾರ ಅಪಾರ ಜನ ಬೆಂಬಲದೊಂದಿಗೆ ಚುನಾವಣಾ ಪ್ರಚಾರ ನಡೆಸಿದರು.

ಈ ಬಾರಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವಿನ ವಿಶ್ವಾಸದಲ್ಲಿರುವ ವೇದವ್ಯಾಸ ಅವರು, ಅತ್ತಾವರದ ವಾರ್ಡ್‌ ನಂ.55, ಜಪ್ಪಿನಮೊಗರು ವಾರ್ಡ್‌ ನಂ. 54, ವೆಲೆನ್ಸಿಯಾ ವಾರ್ಡ್‌ ನಂ. 48, ಬಜಾಲ್‌ ವಾರ್ಡ್‌ ನಂ. 53ರ ಕನ್ನಗುಡ್ಡೆ ಗಾಣದಬೆಟ್ಟು ಮುಂತಾದ ಕಡೆಗಳಲ್ಲಿ ಮನೆ-ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಪರವಾಗಿ ಮತದಾರರಲ್ಲಿ ಮತಯಾಚಿಸಿದರು.

ತಮ್ಮ ಚುನಾವಣಾ ಪ್ರಚಾರದ ವೇಳೆ, ನಗರದ ಹಲವೆಡೆ ಒಳಚರಂಡಿ ಅವ್ಯವಸ್ಥೆ, ಬೀದಿ ದೀಪ ಅವ್ಯವಸ್ಥೆ, ನೀರಿನ ಸಮಸ್ಯೆ ಮತ್ತು ಮತ್ತಿತರ ಮೂಲಭೂತ ಸೌಕರ್ಯಗಳ ಕೊರತೆ-ಸಮಸ್ಯೆಗಳು ಇರುವುದನ್ನು ಮತದಾರರು ವೇದವ್ಯಾಸ ಅವರ ಗಮನಕ್ಕೆ ತಂದರು.

 ಇದೇ ವೇಳೆ ಮಾತನಾಡಿದ ಡಿ. ವೇದವ್ಯಾಸ ಕಾಮತ್‌, ತಾನು ಶಾಸಕನಾಗಿ ಆಯ್ಕೆಯಾದರೆ, ವರ್ಷದೊಳಗೆ ಅವುಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಸುಂದರ ಹಾಗೂ ಸ್ವತ್ಛ ಮಂಗಳೂರು ನಿರ್ಮಾಣದ ತನ್ನ ಯೋಜನೆಯನ್ನು ಜನರ ಮುಂದಿಟ್ಟರು.

ಮತ ಪ್ರಚಾರದ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ್‌ ರವಿ
ಶಂಕರ್‌ ಮಿಜಾರ್‌, ವಸಂತ್‌ ಜೆ. ಪೂಜಾರಿ, ಅಜಯ್‌, ಕಿರಣ್‌, ದೇವೋಜಿ ರಾವ್‌, ಶಿವಾಜಿ ರಾವ್‌, ವೇಣುಗೋಪಾಲ್‌, ಸುರೇಂದ್ರ, ರಮೇಶ್‌ ಕಂಡೆಟ್ಟು, ಯೋಗೀಶ್‌, ನವೀನ್‌ ಕೊಟ್ಟಾರಿ, ಕಾರ್ತಿಕ್‌, ಸಂದೇಶ್‌, ಗುರು ಪ್ರಸಾದ್‌, ಬಾಲಕೃಷ್ಣ, ವೀಣಾಮಂಗಲ, ನಯನ, ನಾಗೇಶ್‌, ಪ್ರತಾಪ್‌, ಸತೀಶ್‌, ನಿರಂಜನ್‌, ನಮಿತಾ, ಅಭಿಲಾಷಿಣಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.