ಪ್ರಚಾರಕ್ಕೆ ಕರೆದಿಲ್ಲ ಅಂತ ಟವರ್ ಏರಿದ
Team Udayavani, May 1, 2018, 8:00 AM IST
ಬಂಗಾರಪೇಟೆ: ಪಕ್ಷದ ಅಭ್ಯರ್ಥಿ ಪ್ರಚಾರಕ್ಕೆ ತಮ್ಮನ್ನು ಕರೆದಿಲ್ಲ ಎಂಬ ಕಾರಣಕ್ಕೆ ಬೇಸತ್ತು ಗ್ರಾಪಂ ಸದಸ್ಯರೊಬ್ಬರು ಮೊಬೈಲ್ ಟವರ್ ಹತ್ತಿ ಆತ್ಮಾಹುತಿಗೆ ಯತ್ನಿಸಿದರು.
ಈ ವಿದ್ಯಮಾನ ನಡೆದದ್ದು ಕೋಲಾರದ ಬಂಗಾರಪೇಟೆಯ ಬಸ್ ನಿಲ್ದಾಣದ ಬಳಿ. ಬಿಜೆಪಿ ಅಭ್ಯರ್ಥಿ ಬಿ.ಪಿ.ವೆಂಕಟಮುನಿಯಪ್ಪ ಪ್ರಚಾರಕ್ಕೂ ಕರೆದಿಲ್ಲ, ಅಷ್ಟೇ ಅಲ್ಲ, ಮಾತನಾಡಿಸಿಯೂ ಇಲ್ಲ ಎಂಬುದು ತಾಲೂಕಿನ ಚಿನ್ನಕೋಟೆ ಗ್ರಾಪಂ ಸದಸ್ಯ ಮಂಜುನಾಥರೆಡ್ಡಿ (ಗೋಲ್ಡ್ರೆಡ್ಡಿ) ಅವರ ಆಕ್ಷೇಪವಾಗಿತ್ತು. ಕೊನೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಾಧಾನಪಡಿಸಿ ಕೆಳಗಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ