ಪಾಕ್ ಜತೆ ಮಾತುಕತೆ
Team Udayavani, May 2, 2018, 8:50 AM IST
ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ಥಾನ ನಡುವೆ ಸದ್ಯ ಹಳಸಿ ಹೋಗಿರುವ ರಾಜತಾಂತ್ರಿಕ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಅದಕ್ಕಾಗಿ ವಿದೇಶಾಂಗ ಖಾತೆ ಮಾಜಿ ಕಾರ್ಯದರ್ಶಿ ವಿವೇಕ್ ಕಾಟ್ಜು, ಖ್ಯಾತ ಶಿಕ್ಷಣ ತಜ್ಞ ಜೆ.ಎಸ್. ರಜಪೂತ್ ಮತ್ತು ಇತರರು ಎ.28ರಿಂದ 30ರವರೆಗೆ ಇಸ್ಲಾಮಾಬಾದ್ಗೆ ಭೇಟಿ ನೀಡಿ, ಅಲ್ಲಿನ ವಿದೇಶಾಂಗ ಖಾತೆ ಮಾಜಿ ಕಾರ್ಯದರ್ಶಿ ಇನಾಮುಲ್ ಹುಸೇನ್ ನೇತೃತ್ವದ ನಿಯೋಗದ ಜತೆ ಮಾತುಕತೆ ನಡೆಸಿದ್ದಾರೆ. ಎರಡನೇ ಹಂತದ ರಾಜತಾಂತ್ರಿಕ ಮಾತುಕತೆ ಎಂದು ಇದನ್ನು ಕರೆಯಲಾಗಿದ್ದು, ವಿವಾದ ಬಗೆಹರಿಸಲು ಪ್ರಯತ್ನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ