ಬೇಸರ ಇಲ್ಲ; ಮತ್ತೂಮ್ಮೆ ಬರುವ ನಿರೀಕ್ಷೆ ಇದೆ: ಪಲಿಮಾರು ಶ್ರೀ


Team Udayavani, May 2, 2018, 9:57 AM IST

palimaru-shree.jpg

ಉಡುಪಿ: ಈ ಬಾರಿ ಪ್ರಧಾನಿ ಶ್ರೀ ಕೃಷ್ಣ ದರ್ಶನ ಪಡೆಯದ ಬಗ್ಗೆ ಬೇಸರವಿಲ್ಲ. ಅವರು ಮತ್ತೂಮ್ಮೆ ಬರುತ್ತಾರೆ ಎನ್ನುವ ನಿರೀಕ್ಷೆ ಇದೆ ಎಂದು ಪರ್ಯಾಯ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ಶ್ರೀಪಾದರನ್ನು ಭೇಟಿ ಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಸಮಾವೇಶಗಳ ನಡುವೆ ತಾನು ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಇರಿಸಿ ಕೊಳ್ಳುವುದಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ. ಅಲ್ಲದೆ ಇನ್ನೊಮ್ಮೆ ಭೇಟಿ ನೀಡುವ ಕುರಿತು ಹೇಳಿದ್ದಾರೆ ಎಂದರು.

ಪ್ರಧಾನಿ ಅಷ್ಟಮಠಗಳ ಬಗ್ಗೆ, ಮಧ್ವಾಚಾರ್ಯರ ಬಗ್ಗೆ ಇಂದಿನ ಸಮಾವೇಶದಲ್ಲಿ ಚೆನ್ನಾಗಿ ಮಾತನಾಡಿರುವುದು ಕೇಳಿದ್ದೇನೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಬಗ್ಗೆ ಗೌರವ, ಅಭಿಮಾನವಿದೆ. ಮುಂದಿನ ಬಾರಿ ಪಾದೂರಿಗೆ ಬರುವಾಗ ಅವರನ್ನು ಶ್ರೀ ಕೃಷ್ಣ ಮಠಕ್ಕೆ ಬರುವಂತೆ ಆಹ್ವಾನಿಸಲಾಗುವುದು. ಅವರು ಮಠಕ್ಕೆ ಭೇಟಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದುದರಿಂದ ಮಠದಲ್ಲಿ ಪೂರ್ವತಯಾರಿ ನಡೆಸಿರಲಿಲ್ಲ. ಒಂದು ವೇಳೆ ಕಾರ್ಯಕ್ರಮದ ಬದಲಾವಣೆಯಿಂದ ಆಗಮಿಸಿದರೆ ಎನ್ನುವ ನಿರೀಕ್ಷೆಯಲ್ಲಿ ಪೊಲೀಸರು ಭದ್ರತಾ ವ್ಯವಸ್ಥೆ ಮಾಡಿದ್ದಾರೆ ಎಂದು ಶ್ರೀಪಾದರು ಹೇಳಿದರು.

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡದ ಪ್ರಧಾನಿ
ಪ್ರಚಾರಕ್ಕಾಗಿ ಉಡುಪಿಗೆ ಆಗಮಿಸಿದ ಪ್ರಧಾನಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುತ್ತಾರೆ ಎನ್ನುವ ನಿರೀಕ್ಷೆ ಇತ್ತಾದರೂ ಅವರು ಭೇಟಿ ನೀಡದೆ ಮುಂದಿನ ಕಾರ್ಯ ಕ್ರಮಕ್ಕೆ ತೆರಳಿದರು. ಕೃಷ್ಣ ಮಠಕ್ಕೆ ಭೇಟಿ ಅಧಿಕೃತವಾಗಿ ಇಲ್ಲದಿದ್ದರೂ ನಿರೀಕ್ಷೆ ಇದ್ದೇ ಇತ್ತು. ಸ್ವಾಗತಿಸಲು ಸಿದ್ಧತೆಗಳೂ ನಡೆದಿದ್ದವು. 

ಸಾಮಾನ್ಯ ಭದ್ರತೆ
ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಭೇಟಿ ಬಗ್ಗೆ ಯಾವುದೇ ಮಾಹಿತಿ ನೀಡದ ಪೊಲೀಸ್‌ ಅಧಿಕಾರಿಗಳು ಮಠದ ಸುತ್ತಮುತ್ತ ಸಾಮಾನ್ಯ ಭದ್ರತೆ ಒದಗಿಸಿದ್ದರು. ಮಠದ ಸುತ್ತ ಮುತ್ತಲಿನ ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚಿದ್ದವು. ಶ್ರೀಕೃಷ್ಣ ಮಠ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಿದ್ದರೂ ಮಧ್ಯಾಹ್ನದ ಬಳಿಕ ಭಕ್ತಾದಿಗಳ ಸಂಖ್ಯೆ ವಿರಳವಾಗಿತ್ತು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.