ಜು.10ರ ವರೆಗೆ ಕಾರ್ತಿ ಚಿದಂಬರಂ ಬಂಧನ ಇಲ್ಲ: ದಿಲ್ಲಿ ಕೋರ್ಟ್
Team Udayavani, May 2, 2018, 11:58 AM IST
ಹೊಸದಿಲ್ಲಿ : 2ಜಿ ತರಂಗಾಂತರ ಕೇಸುಗಳಿಗೆ ಸಂಬಂಧಿಸಿದ ಏರ್ಸೆಲ್ ಮ್ಯಾಕ್ಸಿಸ್ ವಿಷಯದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಕೇಸುಗಳಲ್ಲಿ ಜುಲೈ 10ರ ತನಕ ಕಾರ್ತಿ ಚಿದಂಬರಂ ಅವರಿಗೆ ದಿಲ್ಲಿ ನ್ಯಾಯಾಲಯ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿತು.
ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿ ಬಗ್ಗೆ ವಾದಿಸಲು ತನಗೆ ಸ್ವಲ್ಪ ಸಮಯಾವಕಾಶ ಬೇಕೆಂದು ಜಾರಿ ನಿರ್ದೇಶನಾಲಯ ಹೇಳಿದುದನ್ನು ಅನುಸರಿಸಿ ವಿಶೇಷ ನ್ಯಾಯಾಧೀಶರಾದ ಒ ಪಿ ಸೈನಿ ಅವರು ಕಾರ್ತಿ ಚಿದಂಬರಂ ಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದರು.
ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಿದ್ದ ವಕೀಲ ನಿತೇಶ್ ರಾಣಾ ಅವರು ಪ್ರಕರಣದ ವಿಚಾರಣೆಯ ಮುಂದೂಡಿಕೆಯನ್ನು ಕೋರುತ್ತಾ, ಈ ಕೇಸಿಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂ ಕೋರ್ಟ್ ಮುಂದೆ ವಿಚಾರಣಗೆ ಬಾಕಿ ಇರುವ ಕಾರಣ ಜುಲೈ 2ರಂದು ತಾನು ಈ ವಿಷಯವನ್ನು ಕೈಗೆೊRಳ್ಳುವುದಾಗಿ ಹೇಳಿದರು.
ಸಿಬಿಐ ವಕೀಲರು ಕೂಡ ಇಡಿ ವಕೀಲರ ಈ ವಾದವನ್ನು ಬೆಂಬಲಿಸಿ ಪ್ರಕರಣವನ್ನು ಮುಂದಿನ ದಿನಾಂಕಕ್ಕೆ ನಿಗದಿಸಲು ಕೋರಿದರು. ಅಂತೆಯೇ ಕೋರ್ಟ್ ಅದನ್ನು ಪುರಸ್ಕರಿಸಿ ಜು.10ರ ವರೆಗೆ ಕಾರ್ತಿ ಚಿದಂಬರಂ ಬಂಧನಕ್ಕೆ ತಾತ್ಕಾಲಿಕ ರಕ್ಷಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ