ಉತ್ತರ ಪ್ರದೇಶಕ್ಕೆ ಪಯಣಿಸಿದ ನಕುಲ, ಕಬಿನಿ


Team Udayavani, May 2, 2018, 3:21 PM IST

m6-uttara.jpg

ಹುಣಸೂರು: ನಾಗರಹೊಳೆ ಉದ್ಯಾನದ ಮತ್ತಿಗೋಡು ವಲಯದ ಕಂಠಾಪುರ ಸಾಕಾನೆ ಶಿಬಿರದ ಎರಡು ಮರಿ ಆನೆಗಳು ಉತ್ತರ ಪ್ರದೇಶದಕ್ಕೆ ಲಾರಿ ಮೂಲಕ ಪಯಣ ಬೆಳೆಸಿದವು. ಶಿಬಿರದ ಆರು ವರ್ಷದ ನಕುಲ ಹಾಗೂ ಏಳು ವರ್ಷದ ಕಬಿನಿ ಉತ್ತರ ಪ್ರದೇಶಕ್ಕೆ ರವಾನೆಯಾದ ಮರಿ ಆನೆಗಳು.

ಎತ್ತ ಪಯಣ: ಉತ್ತರ ಪ್ರದೇಶದ ಲುಕ್ಕಿಮ್‌ ಕೇರಿ ಜಿಲ್ಲೆಯ ಪಾಲಿಯಾ ತಾಲೂಕಿನ 875 ಹೆಕ್ಟೇರ್‌ ವಿಸ್ತೀರ್ಣದ  ನೇಪಾಳದವರೆಗೂ ಚಾಚಿರುವ ದುದುವಾ ನ್ಯಾಷನಲ್‌ ಪಾರ್ಕ್‌ನತ್ತ ಎರಡು ಪ್ರತ್ಯೇಕ ಲಾರಿಗಳಿಗೆ ಶಿಬಿರದ ನಾಯಕನೆಂದೇ ಬಿಂಬಿತವಾದ ಅಭಿಮನ್ಯು, ಭೀಮ ಹಾಗೂ ಇತರೆ ಆನೆಗಳ ಸಹಕಾರದಿಂದ ಲಾರಿಗೇರಿಸಲಾಯಿತು. 

ಮೈಡವಿದ ಕಾಡಕುಡಿಗಳು: ಇದಕ್ಕೂ ಮುನ್ನಾ ಎರಡೂ ಮರಿಗಳಿಗೂ ಮಾವುತರು ಜಳಕ ಮಾಡಿಸಿ, ಕುಸುರೆ ತಿನ್ನಿಸಿದರು. ಮಾವುತರ ಮಕ್ಕಳು ಮರಿಯಾನೆಗಳ ಮೈದಡವಿ ಮುದ್ದಾಡಿದರು. ಶಿಬಿರದ ಇತರೆ ಮಾವುತರು-ಕವಾಡಿಗಳು ಹಾಗೂ ಸಿಬ್ಬಂದಿ ಆನೆಗಳೊಂದಿಗೆ ಪೋಟೋ ತೆಗೆಸಿಕೊಂಡು ಬೀಳ್ಕೊಟ್ಟರು. ಡಾ.ಮುಜೀಬ್‌ ರೆಹಮಾನ್‌ ಹಲವಾರು ತಿಂಗಳಿನಿಂದ ಈ ಮರಿಗಳ ಆರೋಗ್ಯದ ಮೇಲೆ ನಿಗಾವಹಿಸಿದ್ದರು.

ಈ ಮರಿ ಆನೆಗಳೊಂದಿಗೆ ಇಲ್ಲಿನ ಮಾವುತರಾದ ಜೆ.ಕೆ.ರಾಮ ಹಾಗೂ ರಾಜು ತೆರಳಿದ್ದು, ಅಲ್ಲಿ ತಿಂಗಳ ಕಾಲ ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಿ ವಾಪಾಸಾಗಲಿದ್ದಾರೆ. ಆನೆಗಳನ್ನು ಲಾರಿಗೆ ಹತ್ತಿಸುವ ವೇಳೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಆರ್‌.ರವಿಶಂಕರ್‌, ಎಸಿಎಫ್ ಪ್ರಸನ್ನ ಕುಮಾರ್‌, ಆರ್‌ಎಫ್ಒ ಕಿರಣ್‌ಕುಮಾರ್‌, ಡಾ.ಮುಜೀಬ್‌ ರೆಹಮಾನ್‌ ಹಾಗೂ ದುದುವಾ ಟೆಗರ್‌ ರಿಸರ್ವ್‌ನ ಡಿಸಿಎಫ್ ಮಹಾವೀರ್‌ ಹಾಜರಿದ್ದು ಬೀಳ್ಕೊಟ್ಟರು.

ಬಿಟ್ಟಿರಲು ಸಂಕಟ: ಇಷ್ಟು ದಿನ ಇಲ್ಲಿ ಮಕ್ಕಳಂತೆ ಸಾಕಿ, ಇವೆರಡು ಮರಿಯಾನೆಗಳೊಂದಿಗೆ ತುಂಟಾಟ ಆಡಿಕೊಂಡು ಕಾಡಿನೊಳಗೆ ಕಾರ್ಯನಿರ್ವಹಿಸುತ್ತಿರುವ ನಮಗೆ ಕಳುಹಿಸಲು ಕಣ್ಣಿರು ಬರುತ್ತಿದೆ. ಆದರೆ ಇಲಾಖೆ ಆದೇಶ ಪಾಲಿಸಬೇಕಾಗಿದೆ.

ಆದ್ದರಿಂದ ಇವುಗಳನ್ನು ಜಾಗ್ರತೆಯಿಂದ ನೋಡಿಕೊಳ್ಳಲು, ಊಟ, ಸ್ನಾನ ಹಾಗೂ ಹೇಳಿದಂತೆ ಕೇಳಲು ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಲು ಶಿಬಿರದ ನಮ್ಮ ಸಿಬ್ಬಂದಿಗಳನ್ನೇ ಕಳುಹಿಸುತ್ತಿರುವುದು ನೆಮ್ಮದಿ ತಂದಿದೆ ಎನ್ನುತ್ತಾರೆ ಆರ್‌ಎಫ್ಒ ಕಿರಣ್‌ಕುಮಾರ್‌.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.