ನನ್ನ 40 ವರ್ಷದ ರಾಜಕೀಯದಲ್ಲಿ ಒಂದೇ ಒಂದು ಕ್ರಿಮಿನಲ್ ಕೇಸ್ ಇಲ್ಲ
Team Udayavani, May 2, 2018, 3:36 PM IST
ಹಾವೇರಿ: ‘ನನ್ನನ್ನು ಜೈಲಿಗೆ ಕಳುಹಿಸಲು ಯಡಿಯೂಪ್ಪ ಯಾರು ? ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕ್ರಿಮಿನಲ್ ಕೇಸ್ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಬುಧವಾರ ರಟ್ಟಿಹಳ್ಳಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ‘ಯಡಿಯೂರಪ್ಪ ಕಾನೂನು, ಗೀನೂನು ಒದಿಕೊಂಡಿಲ್ಲ .ಬಾಯಿಗೆ ಬಂದಾಗೆ ಮಾತನಾಡ್ತಾನೆ. ನನ್ನನ್ನು ಜೈಲಿಗೆ ಕಳುಹಿಸುತ್ತಾನಂತೆ,ಏನು ನನ್ನ ಮೇಲೆ 23 ಕೇಸ್ಗಳಿವೆಯಾ ? ನನ್ನ ಇಡೀ 40 ವರ್ಷದ ರಾಜಕಾರಣದಲ್ಲಿ ಒಂದೇ ಒಂದು ಕೇಸು ದಾಖಲಾಗಿಲ್ಲ. ಯಡಿಯೂರಪ್ಪನಿಗೆ ಮಾನ ಮರ್ಯಾದೆ ಇಲ್ಲ, ನಾಚಿಗೆಯಾಗಬೇಕು’ ಎಂದು ಕಿಡಿ ಕಾರಿದರು.
‘ಹಾವೇರಿಯಲ್ಲಿ ರೈತರು ಗೊಬ್ಬರ ಕೊಡ್ರಿ, ಬೀಜ ಕೊಡ್ರಿ ಎಂದು ಕೇಳಿದ್ರಿ. ಇದೇ ಯಡಿಯೂರಪ್ಪ ಗೋಲಿ ಬಾರ್ ಮಾಡಿ ಇಬ್ಬರು ರೈತರನ್ನು ಕೊಂದು ಹಾಕಿದವ. ಯಡಿಯೂರಪ್ಪನಿಗೆ ರೈತರು ವೋಟ್ ಕೊಡಬೇಕಾ’ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್