ಇಂದು ಮೋದಿ, ಯೋಗಿ, ನಿತಿನ್ ಗಡ್ಕರಿ ರಾಜ್ಯ ಪ್ರವಾಸ
Team Udayavani, May 3, 2018, 6:30 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕಲಬುರಗಿ, ಬಳ್ಳಾರಿ ಹಾಗೂ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಷ್ಟ್ರೀಯ ನಾಯಕರ ರಾಜ್ಯ ಪ್ರವಾಸದ ವಿವರ ನೀಡಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಮೇ 3ರಿಂದ 5ರ ತನಕ ರಾಜ್ಯದಲ್ಲಿದ್ದು ಶಿರಸಿ, ಸಾಗರ, ಬೈಂದೂರು, ಬೇಲೂರು, ಹೊನ್ನಾಳಿ, ಹಳಿಯಾಳ, ಮುದ್ದೇಬಿಹಾಳ, ತೇರದಾಳ, ಮುಧೋಳ, ಸೇಡಂ, ಬಾಲ್ಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
3ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ನಿಪ್ಪಾಣಿ ಮತ್ತು ಬೆಳಗಾವಿ ಗ್ರಾಮೀಣ ಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇ 4ರಂದು ಕೇಂದ್ರ ಸಚಿವೆ ಸ್ಮತಿ ಇರಾನಿಯವರು ನವಲಗುಂದ, ನರಗುಂದ, ಕುಂದಗೋಳ, ಗುಳ್ಳೇದಗುಡ್ಡ, ಹುಬ್ಬಳ್ಳಿ ಮೊದಲಾದೆಡೆ ರೋಡ್ ಶೋ ನಡೆಸಲಿದ್ದಾರೆ.
5ರಂದು ಕೇಂದ್ರ ಗೃಹಸಚಿವ ರಾಜನಾಥ್ಸಿಂಗ್ ಅವರು ಕಲಬುರಗಿ ಗ್ರಾಮೀಣ, ಅಫjಲ್ಪುರ, ಚಿತ್ತಾಪುರ, ಚಿಂಚೋಳಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 5ಕ್ಕೆ ಅಮಿತ್ ಶಾ ಅವರು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ ಎಂಬ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ