ಹೈಮಾಸ್ಟ್ ದೀಪ ಮರೆತ ನಗರ ಪಂಚಾಯತ್‌


Team Udayavani, May 3, 2018, 11:14 AM IST

3-May-6.jpg

ಸುಳ್ಯ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ರಸ್ತೆ ಬಳಿ ನಗರ ಪಂಚಾಯತ್‌ ತೆರವುಗೊಳಿಸಿದ್ದ ಹೈಮಾಸ್ಟ್‌ ದೀಪವನ್ನು ಮರು ಅಳವಡಿಸದೇ ಇರುವ ಕಾರಣ ಪ್ರಯಾಣಿಕರ ಪಾಲಿಗೆ ಕತ್ತಲು ಭಾಗ್ಯ ಪ್ರಾಪ್ತಿಯಾಗಿದೆ..!

ಕೆಲ ಹಿಂದೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ರಸ್ತೆಯಲ್ಲಿ, ಮುಖ್ಯ ರಸ್ತೆಯಿಂದ ಅಣತಿ ದೂರದಲ್ಲಿ ಕುರುಂಜಿ ವೆಂಕಟರಮಣ ಗೌಡ ಅವರ ಪ್ರತಿಮೆ ನಿರ್ಮಾಣಕ್ಕೆಂದು ಶಿಲಾನ್ಯಾಸ ನಡೆಸಲಾಗಿತ್ತು. ಈ ಸಂದರ್ಭ ದಾರಿದೀಪ (ಹೈಮಾಸ್ಟ್‌ ದೀಪ)ವನ್ನು ತೆರವುಗೊಳಿಸಲಾಗಿತ್ತು. ಅನಂತರ ಪ್ರತಿಮೆ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ನಿಯಮಗಳು ತೊಡಕಾದ ಕಾರಣ, ಆ ಸ್ಥಳದ ಬದಲಿಯಾಗಿ ಖಾಸಗಿ ಬಸ್‌ ನಿಲ್ದಾಣದ ಬಳಿ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿತ್ತು. ಅಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

ಮರು ಅಳವಡಿಕೆ ಇಲ್ಲ
ಅದಾಗ್ಯೂ ನಗರ ಪಂಚಾಯತ್‌ ವತಿಯಿಂದ ಹೈಮಾಸ್ಟ್‌ ಲೈಟ್‌ ಅಳವಡಿಸುವ ಕಾರ್ಯ ಆಗಿಲ್ಲ. ನ.ಪಂ.ಸಭೆಗಳಲ್ಲಿ ಈ ವಿಚಾರ ಪ್ರಸ್ತಾಪ ಆಗಿದ್ದರೂ, ಸ್ಪಂದನೆಯೇ ಸಿಕ್ಕಿಲ್ಲ. ರಾತ್ರಿ ವೇಳೆ ಮೈಸೂರು, ಮಡಿಕೇರಿ ಬಳಿಯಿಂದ ಮಂಗಳೂರಿಗೆ ಸಂಚರಿಸುವ ಬಸ್‌ಗೆ ಏರಲು ಪ್ರಯಾಣಿಕರು ಇದೇ ಸ್ಥಳದಲ್ಲಿ ನಿಲ್ಲುತ್ತಿದ್ದರು. ಆದರೆ ದಾರಿದೀಪ ಇಲ್ಲದ ಕಾರಣ ಪ್ರಯಾಣಿಕರ ನಿಲುಗಡೆಗೆ ತೊಂದರೆ ಆಗಿದೆ. ಕತ್ತಲು ಆವರಿಸುವ ಕಾರಣ, ಬಸ್‌ ಕೂಡ ಇಲ್ಲಿ ನಿಲ್ಲದೇ ನೇರವಾಗಿ ಹೋಗುತ್ತಿದೆ.

ಸುರಕ್ಷತೆಗೆ ಅಗತ್ಯ
ಮುಖ್ಯ ರಸ್ತೆ ಬಳಿಯಿಂದ ಬಸ್‌ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ಪ್ರಯಾಣಿಕರ ಬ್ಯಾಗ್‌, ನಗ-ನಗದುಗಳು ಸುರಕ್ಷತೆಯ ದೃಷ್ಟಿಯಿಂದಲೂ ದಾರಿದೀಪದ ಅನಿವಾರ್ಯತೆ ಇದೆ. ರಾತ್ರಿ ವೇಳೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಬರುತ್ತಾರೆ. ಹಾಗಾಗಿ ನಗರ ಪಂಚಾಯತ್‌ ತೆರವುಗೊಳಿಸಿದ ದಾರಿದೀಪವನ್ನು ಮತ್ತೆ ಅಳವಡಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.