ಬಂಡೀಪುರದಲ್ಲಿ ನಾಲ್ಕು ಹುಲಿಗಳ ದರ್ಶನ
Team Udayavani, May 3, 2018, 3:21 PM IST
ಗುಂಡ್ಲುಪೇಟೆ: ಇತ್ತೀಚೆಗೆ ಬಿದ್ದ ಮಳೆಯಿಂದ ನಳನಳಿಸುತ್ತಿರುವ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ದಲ್ಲಿ ಜಿಂಕೆಗಳು, ನವಿಲು, ಕಾಡೆಮ್ಮೆ, ಆನೆಗಳು ಸೇರಿದಂತೆ ಅನೇಕ ವನ್ಯ ಜೀವಿಗಳು ಹಿಂಡು ಹಿಂಡಾಗಿ ದರ್ಶನ ನೀಡುತ್ತಿರುವುದು ಪ್ರವಾಸಿಗರಿಗೆ ಪುಳಕ ನೀಡುತ್ತಿದೆ.
ವಿಶ್ವದಲ್ಲಿಯೇ ಅತಿಹೆಚ್ಚಿನ ಹುಲಿ ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾದ ಬಂಡೀಪುರಕ್ಕೆ ಸಫಾರಿಗೆ ತೆರಳಿದ ಪ್ರವಾಸಿಗರಿಗೆ ದಿನನಿತ್ಯವೂ ಹುಲಿಗಳ ದರ್ಶನವಾಗುತ್ತಿದೆ. ಬೇಸಿಗೆಯ ಬಿಸಿಲಿನ ತಾಪವನ್ನು ತಣಿಸಿ ಕೊಳ್ಳಲು ಗಂಟೆಗಟ್ಟಲೆ ನೀರಿನಲ್ಲಿ ಅರ್ಧ ದೇಹವನ್ನು ಮುಳುಗಿಸಿ ಪ್ರವಾಸಿಗರತ್ತ ಪೋಸ್ ನೀಡುತ್ತಿರುವ ಹುಲಿಗಳು ಹೆಚ್ಚಿನ ಪ್ರವಾಸಿಗರನ್ನು ಅದರಲ್ಲಿಯೂ ವನ್ಯಜೀವಿ ಛಾಯಾಗ್ರಾಹಕರನ್ನು ಹೆಚ್ಚಾಗಿ ತನ್ನತ್ತ ಆಕರ್ಷಿಸುತ್ತಿದೆ.
ಬಂಡೀಪುರ ಸಫಾರಿಗೆ ತೆರಳಿದ್ದ ವನ್ಯಜೀವಿ ಛಾಯಾಗ್ರಾಹಕ ಬಾಲ ಮುರಳಿ ಎಂಬುವರಿಗೆ ಸಫಾರಿ ವಲಯದ ನಂಜಾಪುರ ಕೆರೆಯಲ್ಲಿ ಬಿರು ಬೇಸಿಗೆಯ ಬಿಸಿಲಿನಿಂದ ದಾಹ ತಣಿಸಿ ಕೊಂಡು ಅರ್ಧದೇಹವನ್ನು ನೀರಿನಲ್ಲಿ ಮುಳುಗಿಸಿ ವಿಶ್ರಾಂತಿ ಪಡೆಯುತ್ತಿರುವ 4 ಹುಲಿಗಳ ದರ್ಶನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
MUST WATCH
ಹೊಸ ಸೇರ್ಪಡೆ
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…