ಪ. ಘಟ್ಟ  ತಪ್ಪಲು ಮತದಾರರಿಗೆ ವಾಹನ ವ್ಯವಸ್ಥೆ


Team Udayavani, May 4, 2018, 7:00 AM IST

vote-8858.jpg

ಉಡುಪಿ: ಮತದಾನ ಪ್ರಮಾಣ ಹೆಚ್ಚಳದೊಂದಿಗೆ, ಎಲ್ಲರನ್ನೂ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೊಡಗಿಸುವ ಉದ್ದೇಶ ಚುನಾವಣಾ ಆಯೋಗದ್ದು. ಇದಕ್ಕಾಗಿ ಜಿಲ್ಲೆಯ ಪಶ್ಚಿಮ ಘಟ್ಟ ತಪ್ಪಲು ಪ್ರದೇಶಗಳು ಸೇರಿದಂತೆ ದುರ್ಗಮ ಪ್ರದೇಶಗಳ ಮತದಾರರನ್ನು ಮತಗಟ್ಟೆಗೆ ತರಲು ಜಿಲ್ಲಾಡಳಿತದಿಂದಲೇ ವಾಹನ ವ್ಯವಸ್ಥೆಗೆ ಜಿಲ್ಲಾಡಳಿತ ಯೋಜನೆ ಹಾಕಿಕೊಂಡಿದೆ. 
 
28 ಮತಗಟ್ಟೆಗಳು
ಕುಂದಾಪುರ ತಾಲೂಕಿನ 16, ಕಾರ್ಕಳದ 7 ಮತ್ತು ಉಡುಪಿಯ 2 ಗ್ರಾ.ಪಂ.ಗಳ ವ್ಯಾಪ್ತಿಯ ದುರ್ಗಮ ಪ್ರದೇಶದ ಜನರು ಮತದಾನಕ್ಕೆ ಬಹುದೂರ ಬರಬೇಕಿದೆ. ಪ್ರತಿಯೊಂದು ಗ್ರಾ.ಪಂ.ನಲ್ಲಿ ಸರಾಸರಿ 4ರಿಂದ 5 ಮತಗಟ್ಟೆಗಳಂತೆ ಸುಮಾರು 28 ಮತಗಟ್ಟೆಗಳು ಇಂತಹ ಪ್ರದೇಶದಲ್ಲಿವೆ. ಇವುಗಳ ವಿವರ ನೀಡಲು ಗ್ರಾ.ಪಂ. ಪಿಡಿಒಗಳು ಕಾರ್ಯಪ್ರವೃತ್ತರಾಗಿದ್ದಾರೆ.

ದುರ್ಗಮ ಪ್ರದೇಶಗಳು
ಕುಂದಾಪುರ ತಾಲೂಕಿನ ಹಳ್ಳಿಹೊಳೆ, ಕೆರಾಡಿ, ಹೆಂಗವಳ್ಳಿ, ಅಮಾಸೆಬೈಲು, ಹೊಸಂಗಡಿ, ಎಡಮೊಗೆ, ಸಿದ್ದಾಪುರ, ಜಡ್ಕಲ್‌, ಕೊಲ್ಲೂರು, ಕಾಲೊ¤àಡು, ಶಂಕರನಾರಾಯಣ, ಮಡಾಮಕ್ಕಿ, ಬೆಳ್ವೆ, ಹಾಲಾಡಿ, 74ನೇ ಉಳ್ಳೂರು, ಗೋಳಿಹೊಳೆ, ಇಡೂರು ಕುಂಜಾಡಿ, ಚಿತ್ತೂರು, ಕಾರ್ಕಳ ತಾಲೂಕಿನ ವರಂಗ, ಕೆರ್ವಾಶೆ, ಶಿರ್ಲಾಲು, ಮಾಳ, ಮುದ್ರಾಡಿ, ಈದು ಹಾಗೂ ಉಡುಪಿ ತಾಲೂಕಿನ ನಾಲ್ಕೂರು ಮತ್ತು ಆವರ್ಸೆ ಗ್ರಾ.ಪಂ.ಗಳನ್ನು ದುರ್ಗಮ ಪ್ರದೇಶಗಳೆಂದು ಗುರುತಿಸಲಾಗಿದೆ. 

ದುರ್ಗಮವೆಂದರೇನು?
ಮತಗಟ್ಟೆ ಕೇಂದ್ರದಿಂದ ಕನಿಷ್ಠ 5 ಕಿ.ಮೀ. ದೂರದ ಅನಂತರ ಮನೆಗಳಿ ದ್ದರೆ ಅಂತಹ ಮತಗಟ್ಟೆಗಳನ್ನು ದುರ್ಗಮ ಪ್ರದೇಶದ ಮತಗಟ್ಟೆಗಳೆಂದು ಗುರುತಿಸಲಾಗುತ್ತಿದೆ.

ಮತಗಟ್ಟೆ ಕಟ್ಟಡಕ್ಕೊಂದು ಗಾಲಿಕುರ್ಚಿ
ಅಂಗವಿಕಲರು ಸೇರಿದಂತೆ ಅಶಕ್ತರಿಗೆ ಮತಗಟ್ಟೆಗಳಲ್ಲಿ ಗಾಲಿಕುರ್ಚಿ ವ್ಯವಸ್ಥೆಗೆ ಸಿದ್ಧತೆ ನಡೆದಿದೆ. ಸುಮಾರು 681 ಕಟ್ಟಡಗಳಲ್ಲಿ ಪ್ರತಿ ಕಟ್ಟಡಕ್ಕೆ 2-3 ಮತಗಟ್ಟೆ ಇರುತ್ತವೆ. ಕನಿಷ್ಠ ಒಂದು ಕಟ್ಟಡಕ್ಕೆ ಒಂದು ಗಾಲಿಕುರ್ಚಿಯ ವ್ಯವಸ್ಥೆ ಮಾಡಲಾಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆ 376, ಗ್ರಾ.ಪಂ.ಗಳು 175 ಗಾಲಿಕುರ್ಚಿ ಹೊಂದಿಸಿವೆ. ಇನ್ನೂ 175 ಗಾಲಿಕುರ್ಚಿ ಅಗತ್ಯ ವಿದ್ದು ಮತದಾನದ ದಿನ ಹೊಂದಿಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

– ವಿಶೇಷ ವರದಿ

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.