ರೇಖೆಗಳಲ್ಲಿ ಅರಳಿದ ಅಮೂರ್ತ ಕಲ್ಪನೆ 


Team Udayavani, May 4, 2018, 6:00 AM IST

s-17.jpg

ರೇಖಾಚಿತ್ರ, ಛಾಯಾಚಿತ್ರ, ವರ್ಣಚಿತ್ರ ಮತ್ತು ವಿವಿಧ ಮಾಧ್ಯಮ ಚಿತ್ರ ಎಂಬುದಾಗಿ ಚಿತ್ರವನ್ನು ನಾಲ್ಕು ವಿಧಗಳಿಂದ ರಚಿಸಬಹುದು. ಬರಿಯ ರೇಖೆಗಳಿಂದಲೇ ಚಿತ್ರವನ್ನು ಪೂರ್ಣಗೊಳಿಸಿದಾಗ ಅದು ರೇಖಾಚಿತ್ರವಾಗುತ್ತದೆ. ರೇಖೆಗಳನ್ನೇ ಸೂಕ್ಷ್ಮವಾಗಿ ಹತ್ತಿರ ಹತ್ತಿರ ಎಳೆದಾಗ ಅದೇ ಛಾಯಾಚಿತ್ರದ ಪರಿಣಾಮವನ್ನು ತೋರಿಸುತ್ತದೆ. ರೇಖಾಚಿತ್ರವು ಒಂದು ವರ್ಣದಲ್ಲಿ ಇರುವ ಕಾರಣ ಅದು ವರ್ಣಚಿತ್ರವೂ ಹೌದು. ರೇಖಾಚಿತ್ರಗಳು ಭಾವ ಚಿತ್ರ ಮತ್ತು ವ್ಯಂಗ್ಯಚಿತ್ರಗಳ ಜೀವಾಳ. ಇವು ಸುಲಭ ರೀತಿಯಲ್ಲಿ ಚಿತ್ರ ರಚನೆಗೆ ದಾರಿ. ರೇಖೆಗಳನ್ನು ಎಳೆಯದೆ ಚಿತ್ರರಚನೆ ಕಷ್ಟಸಾಧ್ಯ.  ಪ್ರಕೃತಿಯಲ್ಲಿ ರೇಖೆಗಳಿಲ್ಲ ಎಂದು ವಾದಿಸುವವರು ಇದ್ದಾರೆ. ರೇಖೆಗಳೇ ಇಲ್ಲದಿದ್ದರೆ ಯಾವುದರ ಆಕಾರವೂ ಗುರುತಿಸಲಾಗದೆ ಎಲ್ಲವೂ ಅಮೂರ್ತವಾಗಬಹುದು. ಸೌಂದರ್ಯವೂ ಶೂನ್ಯವಾಗುವುದು. ರೇಖೆಗಳಲ್ಲಿ ಇಷ್ಟೊಂದು ಶಕ್ತಿ ಇರುವಾಗ ಅದನ್ನೆ ಬಳಸಿ ಯಾಕೆ ವೈವಿಧ್ಯಮಯ ಚಿತ್ರಗಳನ್ನು ರಚಿಸಬಾರದು ಎಂಬ ಕನಸು ಕಂಡ ಉಡುಪಿಯ ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಚಿತ್ರಗಳ ಮೂಲಕ ರೂಪಿಸಿದರು. ಬ್ಲ್ಯಾಕ್‌ ಲೈನ್‌ ಶೀರ್ಷಿಕೆಯಡಿ ಅನೇಕ ಕಲಾಕೃತಿಗಳನ್ನು ರಚಿಸಿ ವಿಭೂತಿ ಆರ್ಟ್‌ ಗ್ಯಾಲರಿಯಲ್ಲಿ ಪ್ರದರ್ಶಿಸಿದರು. ತಮ್ಮ ಚಾಕಚಕ್ಯತೆಯನ್ನು ರೇಖೆಗಳ ಮೂಲಕ ಅನಾವರಣಗೊಳಿಸಿದರು. 

 ಯುವ ಕಲಾವಿದರೆಂದರೆ ಹೊಸತನದ ಹುಡುಕಾಟದಲ್ಲಿರುವವರು. ಹಿರಿಯರ ಕಲಾಕೃತಿಗಳನ್ನು ಕಂಡು ಅದನ್ನು ಸಾಧ್ಯವಾದಷ್ಟು ಅರಗಿಸಿಕೊಂಡು ತಮ್ಮದೇ ಆದ ಶೈಲಿಯನ್ನು ಕಂಡುಕೊಂಡು ಮುಂದುವರಿಯುವವರು. ಅಂತಹ ಹುಡುಕಾಟದೊಂದಿಗೆ ಹೊರಟ ಈ ಯುವ ಕಲಾವಿದರು ತಮ್ಮ ಕಲಾಕೃತಿಗಳಲ್ಲಿ ರೇಖಾಕೌಶಲ್ಯದೊಂದಿಗೆ ಮೂರ್ತ-ಅಮೂರ್ತ ರೇಖಾಚಿತ್ರಗಳನ್ನು ರಚಿಸಿಟ್ಟಿದ್ದಾರೆ. ಕಲಾವಿದರಾದ ಹರೀಶ್‌ ನಾಯ್ಕ, ಪ್ರದೀಪ್‌ ಕುಮಾರ್‌, ರಂಜಿತ್‌ ಬಂಗೇರ, ಕೀರ್ತಿ ಕುಮಾರ್‌, ತೇಜರಾಜ್‌, ಮೇಘಾ ಹೆಗಡೆ, ಅಕ್ಷತಾರವರ ರೇಖಾಚಿತ್ರಗಳು ನವುರಾದ ರೇಖೆಗಳೊಂದಿಗೆ ಅರ್ಥಗರ್ಭಿತವಾಗಿ ಮೂಡಿದ್ದವು. ಭರತ್‌, ಅಶ್ವತ್‌ ಕುಮಾರ್‌, ವಿಕ್ರಮ್‌, ಚೇತನ್‌, ಪ್ರಶಾಂತ್‌ ಕುಮಾರ್‌, ಅವ್ಯಕ್ತಾ, ಜಾಹ್ನವಿ ಮೊದಲಾದವರ ರೇಖಾಚಿತ್ರಗಳು ವೈವಿಧ್ಯಮಯವಾಗಿದ್ದವು.  

 ಉಪಾಧ್ಯಾಯ ಮೂಡುಬೆಳ್ಳೆ 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.