ಮಂಗಳೂರಿನಲ್ಲಿ ಹಿತ್ ಸ್ಟ್ರೀಕ್
Team Udayavani, May 5, 2018, 6:00 AM IST
ಮಂಗಳೂರು: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಹಾಗೂ ಹಾಲಿ ತರಬೇತುದಾರ ಹಿತ್ ಸ್ಟ್ರೀಕ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿ.ವಿ. ಕಾಲೇಜಿನಲ್ಲಿ ಕರಾವಳಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಈಗಾಗಲೇ ನಡೆಯುತ್ತಿರುವ ಮಕ್ಕಳ ಕ್ರಿಕೆಟ್ ತರಬೇತಿ ಕ್ರೀಡಾಂಗಣಕ್ಕೆ ಆಗಮಿಸಿ ಮಕ್ಕಳ ಜತೆಗೆ ಆಟವಾಡಿದರು. ಕ್ರಿಕೆಟ್ ಆಸಕ್ತ ಮಕ್ಕಳಿಗೆ ಕ್ರಿಕೆಟ್ನ ಕೆಲವು ವಿಚಾರಗಳ ಬಗ್ಗೆ ಅವರು ತಿಳಿಹೇಳಿದರು. ಕರಾವಳಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಸಂತೋಷ್ ಮಿಸ್ಕಿತ್, ಮಂಗಳೂರು ವಿ.ವಿ. ಕಾಲೇಜಿನ ಪ್ರಾಂಶುಪಾಲರಾದ ಉದಯ್ ಕುಮಾರ್, ಪ್ರಮುಖರಾದ ಸಬಿತಾ ಮಿಸ್ಕಿತ್, ಜೋಸೆಫ್ ರೇಗೋ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ