ನಾನೇ ಮತ್ತೆ ಮುಖ್ಯಮಂತ್ರಿ:ಸಿದ್ದರಾಮಯ್ಯ
Team Udayavani, May 5, 2018, 6:25 AM IST
ಚನ್ನಗಿರಿ: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೂಮ್ಮೆ ಅಧಿ ಕಾರಕ್ಕೆ ಬರುವುದೂ ಅಷ್ಟೇ ಸತ್ಯ.
ರಾಜ್ಯದಲ್ಲಿ ಮತ್ತೂಮ್ಮೆ ನಾನೇ ಮುಖ್ಯ ಮಂತ್ರಿಯಾಗುತ್ತೇನೆ. ಅದಕ್ಕೆ ಸೂರ್ಯ- ಚಂದ್ರರೇ ಸಾಕ್ಷಿ ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಸಂತೆಬೆನ್ನೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆ, ಮೋದಿ ವಿರುದಟಛಿ ಹರಿಹಾಯ್ದ ಅವರು,ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿದ್ದೇನು? ಮೂವರು ಮುಖ್ಯಮಂತ್ರಿಗಳಾದರು. ಅದರಲ್ಲಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಇನ್ನೂ ಕೂಡ ಬೇಲ್ ಮೇಲೆ ಹೊರಗಡೆ ಇದ್ದಾರೆ.
ಒಟ್ಟು 23 ಪ್ರಕರಣಗಳು ಅವರ ಮೇಲಿವೆ. ಇಷ್ಟೆಲ್ಲ ಹುಳುಕು ಇರುವವರನ್ನು ತಮ್ಮ ಪಕ್ಕ ಕುಳ್ಳಿರಿಸಿಕೊಂಡು ಮೋದಿ ಕಾಂಗ್ರೆಸ್
ಸರ್ಕಾರವನ್ನು ಭ್ರಷ್ಟ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ