ಬರೀ ಭಾಷಣದ ಬಿಜೆಪಿಯವರಿಂದ ಅಭಿವೃದ್ಧಿ ಆಗದು


Team Udayavani, May 5, 2018, 4:41 PM IST

dvg-2.jpg

ದಾವಣಗೆರೆ: ಬಿಜೆಪಿಯವರಿಗೆ ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವಾಗಿದ್ದು, ಬರೀ ಭಾಷಣ ಮಾಡಲು ಮಾತ್ರ ಅವರು ಲಾಯಕ್ಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ಶುಕ್ರವಾರ ಬೇತೂರು, ರಾಂಪುರ, ನಾಗರಕಟ್ಟೆ, ಪುಟಗನಾಳು ಭಾಗದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ರೈತರಿಗೆ ಪ್ರಥಮ ಬಾರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ನೀಡಿದ್ದು ನಮ್ಮ ಸರ್ಕಾರ. ಈ ಸಾಲಿನಲ್ಲಿ ಒಟ್ಟಾರೆ 35 ಲಕ್ಷ ರೈತರಿಗೆ 13.5 ಸಾವಿರ ಕೋಟಿ ರೂ.ಸಾಲ ನೀಡುವ ಗುರಿ ಹೊಂದಿದ್ದು, ಗ್ರಾಮಗಳ ಉದ್ಧಾರ ಮತ್ತು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಕಾಂಗ್ರೆಸ್‌ ಪಕ್ಷ
ಬೆಂಬಲಿಸಬೇಕು. ಬರೀ ಭಾಷಣ ಮಾಡುವ ಬಿಜೆಪಿಯವರನ್ನಲ್ಲ ಎಂದರು.

ಶೇ.3 ಬಡ್ಡಿ ದರದಲ್ಲಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡುವ ಜೊತೆಗೆ ರೈತರು ಸಹಕಾರಿ ಸಂಘಗಳಿಂದ ಪಡೆದಿರುವ 50 ಸಾವಿರ ವರೆಗಿನ ಸಾಲ ಮನ್ನಾ ಮಾಡಲಾಗಿದೆ. 6.2 ಲಕ್ಷ ಎಕರೆ ಪ್ರದೇಶಕ್ಕೆ ಹೊಸದಾಗಿ ನೀರಾವರಿ ಸೌಲಭ್ಯ ಕಲ್ಪಿಸಿದ ಹೆಗ್ಗಳಿಕೆ ನಮ್ಮದಾಗಿದೆ ಎಂದು ಅವರು ತಿಳಿಸಿದರು.

ಮಳೆ ವಂಚಿತ ಪ್ರದೇಶಗಳಿಗೆ ನೀರು, ಕೃಷಿ ಹೊಂಡ ನಿರ್ಮಾಣ, ಕೃಷಿ ಭಾಗ್ಯದಂತಹ ಯೋಜನೆಗಳಿಂದ 1 ಕೋಟಿ
ರೈತರಿಗೆ ಪ್ರಯೋಜನ ಕಲ್ಪಿಸಲಾಗಿದೆ. ಇಂತಹ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ನಮ್ಮ ಸರ್ಕಾರ ಕಳೆದ ಚುನಾವಣೆಯಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸುವ ಮೂಲಕ ಜನ ಮೆಚ್ಚುವಂತಹ ಕೆಲಸ ಮಾಡಿದೆ ಎಂದು ಅವರು ಹೇಳಿದರು.

ಬಿಜೆಪಿಯ ಪ್ರಧಾನಿಯಿಂದ ಹಿಡಿದು ಎಲ್ಲ ನಾಯಕರೂ ಬರೀ ಒಣ ಭಾಷಣ ಮಾಡುತ್ತಿದ್ದಾರೆಯೇ ವಿನಃ ರೈತರು ಮತ್ತು
ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ಇಂತಹವರನ್ನು ನಂಬದೆ, ಅವರ ಆಮಿಷ, ಸುಳ್ಳು ಮಾತಿನ ಮೋಡಿಗೆ ಒಳಗಾಗದೆ ಸರ್ವರ ಹಿತ ಬಯಸುವಂತಹ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಅವರು ಮನವಿ ಮಾಡಿದರು.

ಮುಖಂಡರಾದ ಬೇತೂರು ಕರಿಬಸಪ್ಪ, ರೇಣುಕಮ್ಮ ಕರಿಬಸಪ್ಪ, ಮುದೇಗೌಡ್ರು ಗಿರೀಶ್‌, ಮಾಗಾನಹಳ್ಳಿ ಪರಶುರಾಮ್‌, ಮೇಕಾ ಮುರುಳಿಕೃಷ್ಣ, ತಾಲ್ಲೂಕು ಪಂಚಾಯತ್‌ ಸದಸ್ಯೆ ಆಶಾ ಮುರುಳಿ, ಅಂಜಿಬಾಬು, ಬೂದಾಳ್‌ ಬಾಬು ಪ್ರಚಾರದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.