ಪ್ರಾರ್ಥನಾ ಮಂದಿರದಲ್ಲಿ ಬರಹ ವಿವಾದ
Team Udayavani, May 6, 2018, 6:00 AM IST
ನವದೆಹಲಿ: ದೆಹಲಿಯ ಸೈಂಟ್ ಸ್ಟೀಫನ್ಸ್ ಕಾಲೇಜಿನಲ್ಲಿರುವ ಪ್ರಾರ್ಥನಾ ಮಂದಿರದ ಬಾಗಿಲಿನಲ್ಲಿ “ಮಂದಿರ ಇಲ್ಲೇ ನಿರ್ಮಿಸುತ್ತೇವೆ’ ಎಂದು ಯಾರೋ ಕಿಡಿಗೇಡಿಗಳು ಬರೆದಿರುವುದು ಬೆಳಕಿಗೆ ಬಂದಿದೆ. ಜತೆಗೆ, ಶಿಲುಬೆಯನ್ನೂ ವಿರೂಪಗೊಳಿಸಲಾಗಿದೆ. ಈ ಘಟನೆಯನ್ನು ಖಂಡಿಸಿರುವ ಎನ್ಎಸ್ಯುಐ ಮತ್ತು ಎಬಿವಿಪಿ ಸಂಘಟನೆಗಳು, ಈ ಕುರಿತು ತನಿಖೆಗೆ ಆಗ್ರಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ