ಉಡುಪಿ ಜಿಲ್ಲೆಯಲ್ಲಿ  9.93 ಲಕ್ಷ ಮತದಾರರು


Team Udayavani, May 6, 2018, 8:17 AM IST

voters.jpg

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 9,93,415 ಮತದಾರರು ಮತ ಚಲಾಯಿಸಲಿದ್ದಾರೆ. ಅದರಲ್ಲಿ 4,78,350 ಪುರುಷರು, 5,15,041 ಮಹಿಳೆಯರು, 24 ಮಂದಿ ಇತರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿ.ಪಂ. ಸಿಇಒ ಶಿವಾನಂದ ಕಾಪಶಿ ಉಪಸ್ಥಿತರಿದ್ದರು. 

ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ, 1,08,154 ಪುರುಷರು, 1,14,259 ಮಹಿಳೆ ಯರು, 14 ಇತರ ಮತದಾರರು ಸೇರಿ ಒಟ್ಟು 2,22,427 ಮತದಾರರು ಇದ್ದಾರೆ.

ಕುಂದಾಪುರ ಕ್ಷೇತ್ರದಲ್ಲಿ, 95,927 ಪುರುಷರು, 1,03,648 ಮಹಿಳಾ ಮತದಾರರು ಸೇರಿ ಒಟ್ಟು 1,99,575 ಮತದಾರರು ಇದ್ದಾರೆ.

ಉಡುಪಿ ಕ್ಷೇತ್ರದಲ್ಲಿ 1,00,535 ಪುರುಷರು, 1,06,892 ಮಹಿಳೆಯರು, 4 ಇತರ ಮತದಾರರು ಸೇರಿ ಒಟ್ಟು 2,07,431 ಮತದಾರರು ಇದ್ದಾರೆ.

ಕಾಪು ಕ್ಷೇತ್ರದಲ್ಲಿ 87,020 ಪುರುಷರು, 95,948 ಮಹಿಳೆಯರು, 4 ಇತರ ಮತದಾರರು ಸೇರಿ ಒಟ್ಟು 1,82,972 ಮತದಾರರು ಇದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ 86,714 ಪುರುಷರು, 94,294 ಮಹಿಳೆಯರು, 2 ಇತರ ಮತದಾರರು ಸೇರಿ ಒಟ್ಟು 1,81,010 ಮತದಾರರು ಇದ್ದಾರೆ.

ರಾಜ್ಯ ಚುನಾವಣಾ ಆಯೋಗವು ಚುನಾ ವಣ ಆ್ಯಪ್‌ನ್ನು ನಿರ್ಮಿಸಿದೆ. ಈ ಆ್ಯಪ್‌ ಪ್ರಸ್ತುತ ಸ್ಥಳದಲ್ಲಿರುವ ಮತ ಕೇಂದ್ರ ಕುರಿತು ಮಾರ್ಗ ದರ್ಶನ ನೀಡುತ್ತದೆ. ಎಪಿಕ್‌ ಸಂಖ್ಯೆ ಬಳಸಿ ಮಾಹಿತಿ ಹುಡುಕಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಅಕ್ರಮ ಹಣ 93.62 ಲ.ರೂ.
ಜಿಲ್ಲೆಯಲ್ಲಿ ಅಕ್ರಮ ಹಣ ಸಾಗಾಟದ ಒಟ್ಟು 93.62 ಲ.ರೂ. ವಶಪಡಿಸಿಕೊಳ್ಳಲಾಗಿದೆ. ಇದ ರಲ್ಲಿ ದಾಖಲೆ ಒದಗಿಸಿದವರ 21.65 ಲ.ರೂ. ಹಿಂದಿರುಗಿಸಲಾಗಿದೆ. ಇದರಲ್ಲಿ ಬೈಂದೂರು ಕ್ಷೇತ್ರದಲ್ಲಿ 5 ಪ್ರಕರಣ- 70.04 ಲ.ರೂ., ಕುಂದಾಪುರದಲ್ಲಿ 3 ಪ್ರಕರಣ – 7.2 ಲ.ರೂ., ಉಡುಪಿ ಕ್ಷೇತ್ರದಲ್ಲಿ 2 ಪ್ರಕರಣ 1.39 ಲ.ರೂ., ಕಾಪುವಿನಲ್ಲಿ 5 ಪ್ರಕರಣ- 14.98 ಲ.ರೂ.

35 ಸಂಹಿತೆ ಉಲ್ಲಂಘನೆ ಪ್ರಕರಣ
ಮಾದರಿ ನೀತಿ ಸಂಹಿತೆ ಉಲ್ಲಂ ಸಿದ 35 ಪ್ರಕರಣಗಳಿವೆ. ಬೈಂದೂರಿನಲ್ಲಿ 3, ಕುಂದಾ ಪುರದಲ್ಲಿ 5, ಉಡುಪಿಯಲ್ಲಿ 11, ಕಾಪುವಿನಲ್ಲಿ 6, ಕಾರ್ಕಳದಲ್ಲಿ 10 ಪ್ರಕರಣಗಳು ಇವೆ. 

ಅಕ್ರಮ ಮದ್ಯ 150 ಪ್ರಕರಣ
13,207.4 ಲೀ. ಮದ್ಯವನ್ನು ಅಬಕಾರಿ ಇಲಾಖೆಯವರು, 251.57 ಲೀ. ಮದ್ಯವನ್ನು ಪೊಲೀಸ್‌ ಇಲಾಖೆಯವರು ವಶಪಡಿಸಿಕೊಂಡು 150 ಪ್ರಕರಣ ದಾಖಲಿಸಿದ್ದಾರೆ. 

ತೆಕ್ಕಟ್ಟೆ- ದಿವ್ಯಾಂಗ ಮತಗಟ್ಟೆ
555 ಸ್ಥಳಗಳಲ್ಲಿ ಅಶಕ್ತರಿಗೆ ವೀಲ್‌ ಚೆಯರ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ. ತೆಕ್ಕಟ್ಟೆ ಬೂತ್‌ನಲ್ಲಿ 398 ದಿವ್ಯಾಂಗರಿದ್ದು ಈ ಮತಗಟ್ಟೆಯನ್ನು ದಿವ್ಯಾಂಗ ಮತಗಟ್ಟೆ ಎಂದು ಘೋಷಿಸಲಾಗಿದೆ. ಇಲ್ಲಿ ದಿವ್ಯಾಂಗ ಸಿಬಂದಿಗಳೇ ಇರುತ್ತಾರೆ.

1.19 ಲಕ್ಷ ಮತದಾರರ ಹೆಚ್ಚಳ
2013ರ ವಿಧಾನಸಭಾ ಚುನಾವಣೆ ಯಲ್ಲಿ 8,74,124 ಮತದಾರರು ಇದ್ದರು. ಈ ಬಾರಿ 1,19,291 ಮತದಾರರು ಹೆಚ್ಚಳವಾಗಿದ್ದಾರೆ. 

6,354 ಸಿಬಂದಿ ನೇಮಕ
ಮೇ 12ರ ಚುನಾವಣೆಗೆ 6,354 ಸಿಬಂದಿಗಳನ್ನು ನೇಮಿಸಲಾಗಿದೆ. ಈಗಾಗಲೇ ಒಂದು ಸುತ್ತಿನ ತರಬೇತಿ ನೀಡಿದ್ದು ಮೇ 6ರಂದು ಎರಡನೆಯ ಸುತ್ತಿನ ತರಬೇತಿ ನೀಡಲಾಗುತ್ತಿದೆ. ಚುನಾವಣಾ ಕರ್ತವ್ಯದಂದು ವಿನಾಯಿತಿ ನೀಡಲಾಗಿದ್ದರೂ ಅವರು ಈ ತರಬೇತಿ ಯಲ್ಲಿ ಹಾಜರಾಗಬೇಕು.

ಬಹಿರಂಗ ಸಭೆ ಮುಕ್ತಾಯ
ಮೇ 10ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ. 

25 ಮಂದಿ ಸಹಸ್ರಮಾನದ ಮತದಾರರು
ಸಹಸ್ರಮಾನದ ಮತದಾರರು ಜಿಲ್ಲೆಯಲ್ಲಿ 25 ಮಂದಿ ಇದ್ದಾರೆ. ಇವರು 1-1-2000ರಂದು ಹುಟ್ಟಿದವರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.