ಬ್ಯಾನರ್‌ ಅಳವಡಿಸಿ ಎಚ್ಚರಿಕೆ, ಮತ ಬಹಿಷ್ಕಾರಕ್ಕೆ  ಸಿದ್ಧತೆ


Team Udayavani, May 6, 2018, 11:03 AM IST

6-May-4.jpg

ಪುಣಚ: ಜನಪ್ರತಿನಿಧಿಗಳೇ ನಮಗೆ ಹಣ ಕೊಡಿ ಎಂದು ಕೇಳುವುದಿಲ್ಲ. ಆದರೆ ಮೂಲ ಸೌಕರ್ಯಗಳಾದ ರಸ್ತೆ ಸಂಪರ್ಕ ಕೊಡಿ, ನೀರಿನ ವ್ಯವಸ್ಥೆ ಕಲ್ಪಿಸಿ. ಆ ಬಳಿಕ ನಮ್ಮಲ್ಲಿಗೆ ಮತ ಯಾಚಿಸಲು ಬನ್ನಿ ಎಂದು ಪುಣಚ ಗ್ರಾಮದ ಅಗ್ರಾಳದ ಮೂಲ ಸೌಕರ್ಯ ವಂಚಿತರು ಫಲಕ ಅಳವಡಿಸಿ, ಮತ ಬಹಿಷ್ಕಾರಕ್ಕೆ ಅಣಿಯಾಗಿದ್ದಾರೆ.

ಅಗ್ರಾಳ ಎಂಬಲ್ಲಿಗೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಯೂ ಸರಿಯಾಗಿ ಇಲ್ಲ. ಇಲ್ಲಿ ಕೆಲವು ಮನೆಗಳಿದ್ದು, ನಿವಾಸಿಗಳು ಚುನಾವಣೆಯ ಸಂದರ್ಭ ಈ ಎಚ್ಚರಿಕೆಯ ಬ್ಯಾನರ್‌ ಅಳವಡಿಸಿದ್ದಾರೆ. ಪುಣಚ ಪರಿಯಾಲ್ತಡ್ಕದಿಂದ ಗರಡಿಬೈಲು ಆಗಿ ಅಗ್ರಾಳಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಆಗಬೇಕು. ಜಮೀನು ಹೊಂದಿರುವ ವ್ಯಕ್ತಿಗಳ ಮಧ್ಯೆ ತಕರಾರು ಇರುವುದರಿಂದ ಅಗ್ರಾಳದ ಮೇಲ್ಭಾಗದಲ್ಲಿರುವ ನಿವಾಸಿಗಳು ರಸ್ತೆ ಸಂಪರ್ಕದಿಂದ ವಂಚಿತರಾಗಿದ್ದಾರೆ. ಈ ರಸ್ತೆ ತಕರಾರನ್ನು ಮಾತುಕತೆ ಮೂಲಕ ಬಗೆಹರಿಸಬಹುದು ಎಂದು ರಸ್ತೆ ವಂಚಿತರು ಹೇಳುತ್ತಾರೆ.

ಅಂತೂ ವಿಧಾನಸಭಾ ಚುನಾವಣೆ ಅವರ ಹಲವಾರು ವರ್ಷಗಳ ಬೇಡಿಕೆಯೊಂದನ್ನು ಈಡೇರಿಸುವ ದಾರಿ ಆಗಬಹುದು ಎಂಬ ಆಶಾವಾದದೊಂದಿಗೆ ರಸ್ತೆ ಪಕ್ಕದಲ್ಲೇ ಫಲಕ ಅಳವಡಿಸಿ ರಾಜಕೀಯ ಪಕ್ಷಗಳ ಧುರೀಣರ, ಊರಿನ ಗಣ್ಯರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.