ನಿರಂತರ ಹಿಮಪಾತ: ಕೇದಾರನಾಥ ಯಾತ್ರೆಗೆ ತಾತ್ಕಾಲಿಕ ತಡೆ
Team Udayavani, May 8, 2018, 12:28 PM IST
ಡೆಹರಾಡೂನ್ : ಕಳೆದ ರಾತ್ರಿಯಿಂದ ನಿರಂತರವಾಗಿ ಆಗುತ್ತಿರುವ ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ನಿರಂತರ ಹಿಮಪಾತದಿಂದಾಗಿ ಲಿಂಚೌಲಿ ಮತ್ತು ಭೀಮಬಲಿ ನಡುವಿನ ಮಾರ್ಗವು ಮುಚ್ಚಿದ್ದು ಅದನ್ನು ತೆರವುಗೊಳಿಸಿದ ಬಳಿಕ ಮತ್ತೆ ಕೇದಾರನಾಥ ಯಾತ್ರೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಿಮಪಾತದ ಪ್ರಯುಕ್ತ ತಾತ್ಕಾಲಿಕವಾಗಿ ನಿಲುಗಡೆಗೊಂಡಿರುವ ಕೇದಾರನಾಥ ಯಾತ್ರೆಯಲ್ಲಿರುವ ಭಕ್ತರ ಪೈಕಿ ಸುಮಾರು ಆರು ಕಾಂಗ್ರೆಸ್ ನಾಯಕರು ಇದ್ದು ಅವರಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವ್, ರಾಜ್ಯ ಸಭಾ ಸದಸ್ಯ ಪ್ರದೀಪ್ ತಮ್ತಾ, ಸ್ಥಳೀಯ ಶಾಸಕ ಮನೋಜ್ ರಾವತ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ